ಬ್ರೇಕಿಂಗ್ ನ್ಯೂಸ್
11-10-23 02:30 pm Mangalore Correspondent ಕರಾವಳಿ
ಬೆಳ್ತಂಗಡಿ ಅ.11: ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರ ನಡುವೆ ಜಗಳವಾಗಿತ್ತು. ಈ ಪೈಕಿ ಒಬ್ಬ ಯುವಕ ಕಾಡಿನಲ್ಲಿ ನಾಪತ್ತೆಯಾಗಿದ್ದರಿಂದ ಹುಡುಕಾಟ ಆರಂಭಿಸಿದ್ದರು. ಯುವಕ ನೇರವಾಗಿ ಬೆಳ್ತಂಗಡಿಗೆ ಬಂದಿದ್ದು ಹುಡುಕಾಟ ನಡೆಸಿದ ಪೊಲೀಸರು, ಅರಣ್ಯ ಇಲಾಖೆಯವರಿಗೇ ಅಚ್ಚರಿ ಮೂಡಿಸಿದ್ದಾನೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾಗಿ ಪತ್ತೆಯಾದ ಯುವಕ. ದೀಕ್ಷಿತ್ ತನ್ನ ಸ್ನೇಹಿತರೊಂದಿಗೆ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ. ಮಂಗಳವಾರ ಸಂಜೆ ಹಿಂತಿರುಗಿ ಬರುವಾಗ ರಸ್ತೆ ಮಧ್ಯೆ ಸ್ನೇಹಿತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಗುಡ್ಡತೋಟ ಎಂಬಲ್ಲಿ ಕಾರು ನಿಲ್ಲಿಸಿ ಯುವಕರು ಜಗಳವಾಡಿದ್ದರು.
ಇದೇ ವೇಳೆ, ದೀಕ್ಷಿತ್ ಮುನಿಸಿಕೊಂಡು ಮರಳಿ ಕಾರು ಹತ್ತದೆ ಕಾಡಿನಲ್ಲಿ ಕಣ್ಣರೆಯಾಗಿದ್ದ. ಮಂಗಳವಾರ ಸಂಜೆ ಘಟನೆ ನಡೆದಿದ್ದು ಜೊತೆಗಿದ್ದವರು ಮತ್ತು ಸ್ಥಳೀಯರನ್ನು ದಿಗಿಲುಗೊಳಿಸಿತ್ತು. ಯುವಕ ನಾಪತ್ತೆಯಾಗಿದ್ದರಿಂದ ಸ್ನೇಹಿತರು, ಸ್ಥಳೀಯರು, ಬಣಕಲ್ ಪೊಲೀಸರು ಅರಣ್ಯದ ಒಳಗಡೆ ಹುಡುಕಾಟ ನಡೆಸಿದ್ದರು. ಆದರೆ ಯುವಕ ನೇರವಾಗಿ ಬೇರೆ ವಾಹನದಲ್ಲಿ ಊರಿಗೆ ಮರಳಿದ್ದು ರಾತ್ರಿಯೇ ಮನೆ ಸೇರಿದ್ದ. ಈ ವಿಚಾರ ಬುಧವಾರ ಬೆಳಗ್ಗೆ ಸ್ನೇಹಿತರಿಗೆ ಗೊತ್ತಾಗಿದೆ. ಯುವಕ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Belthangady youth goes missing from Devaramane hill at chikkamagaluru, found.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm