ಬ್ರೇಕಿಂಗ್ ನ್ಯೂಸ್
11-11-20 05:12 pm Mangalore Correspondent ಕರಾವಳಿ
ಸುಳ್ಯ, ನವೆಂಬರ್ 11 : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಜನರು ತಮ್ಮ ಮೂಲ ಸೌಕರ್ಯಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ನೀಡಿ ಬೇಸತ್ತು ಈಗ ಪ್ರಧಾನಿಯ ಮೊರೆ ಹೋಗಿದ್ದಾರೆ. ಮೊಗ್ರ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು- ಕಮಿಲ- ಬಳ್ಪ ರಸ್ತೆ ಸಮಸ್ಯೆಯ ವೀಡಿಯೊ ಸಹಿತ ವಿವರಣೆಯುಳ್ಳ ಸಿ.ಡಿ. ತಯಾರಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ರವಾನಿಸಿದ್ದಾರೆ. ನಾಗರಿಕ ಹೋರಾಟ ಕ್ರಿಯಾ ಸಮಿತಿ ಸದಸ್ಯರು ಕಮಿಲ ಅಂಚೆ ಕಚೇರಿ ಮೂಲಕ ಸಿಡಿ ಮತ್ತು ಮನವಿಯನ್ನು ಕಳುಹಿಸಿದ್ದಾರೆ.
ಇಂದು ಅತ್ಯಾಧುನಿಕ ತಂತ್ರಜ್ಞಾನದ ಮಾಧ್ಯಮಗಳಿದ್ದರೂ, ಅಂಚೆ ಕಚೇರಿ ಮೂಲಕವೇ ಸಮಸ್ಯೆ ಹೊತ್ತ ವೀಡಿಯೊ ಸಿ.ಡಿ.ಯನ್ನು ಪ್ರಧಾನಿಗೆ ಕಳುಹಿಸಿದ್ದು ವಿಶೇಷ. ಗ್ರಾಮೀಣ ಭಾಗದಲ್ಲಿ ಬಹುಪಾಲು ಮಂದಿ ಅಂಚೆ ಕಚೇರಿ ಬಳಸುತ್ತಿದ್ದಾರೆ. ಗ್ರಾಮಾಂತರದ ಬ್ಯಾಂಕಿಂಗ್ ವ್ಯವಸ್ಥೆ ಕೂಡ ಅಂಚೆ ಕಚೇರಿಯೇ ಆಗಿದೆ. ಹೀಗಾಗಿ ಆಧುನಿಕ ವ್ಯವಸ್ಥೆ ಇದ್ದರೂ ಗ್ರಾಮೀಣ ಭಾಗದ ಅಂಚೆ ಕಚೇರಿ ಬಳಕೆಯಾಗುವಂತೆ ಮಾಡಲು ಸಿ.ಡಿ. ರವಾನೆಯನ್ನು ನಾಗರಿಕ ಹೋರಾಟ ಕ್ರಿಯಾ ಸಮಿತಿ ಅಂಚೆ ಮೂಲಕ ಮಾಡಿದೆ.
ವೀಡಿಯೊ ಸಿ.ಡಿ. ರವಾನೆ ಸಂದರ್ಭ ನಾಗರಿಕ ಹೋರಾಟ ಕ್ರಿಯಾ ಸಮಿತಿ ಪದಾಧಿಕಾರಿಗಳಾದ ಪಿ.ಎಸ್. ಗಂಗಾಧರ ಭಟ್ ಪುಚ್ಚಪ್ಪಾಡಿ, ಬಿಟ್ಟಿ ಬಿ ನೆಡುನೀಲಂ, ಜೀವನ್ ಮಲ್ಕಜೆ, ಲಕ್ಷ್ಮೀಶ ಗಬ್ಲಡ್ಕ, ಮಹೇಶ್ ಪುಚ್ಚಪ್ಪಾಡಿ, ಹರ್ಷಿತ್ ಕಾಂತಿಲ, ಬಾಬು ಕಮಿಲ, ಸುರೇಶ್ ಮೊಗ್ರ , ವಿಶ್ವನಾಥ ಕೇಂಬ್ರೋಳಿ ಮತ್ತಿತರರು ಇದ್ದರು.
Villagers of Kamila-Mogra in Guthigaru gram panchayat of Sullia taluk in Dakshina Kannada have sent a CD that contains a documentary that narrates the pathetic condition of their village, which lacks basic infrastructure, to Prime Minister Narendra Modi.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am