ಬ್ರೇಕಿಂಗ್ ನ್ಯೂಸ್
11-11-20 05:12 pm Mangalore Correspondent ಕರಾವಳಿ
ಸುಳ್ಯ, ನವೆಂಬರ್ 11 : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಜನರು ತಮ್ಮ ಮೂಲ ಸೌಕರ್ಯಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ನೀಡಿ ಬೇಸತ್ತು ಈಗ ಪ್ರಧಾನಿಯ ಮೊರೆ ಹೋಗಿದ್ದಾರೆ. ಮೊಗ್ರ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು- ಕಮಿಲ- ಬಳ್ಪ ರಸ್ತೆ ಸಮಸ್ಯೆಯ ವೀಡಿಯೊ ಸಹಿತ ವಿವರಣೆಯುಳ್ಳ ಸಿ.ಡಿ. ತಯಾರಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ರವಾನಿಸಿದ್ದಾರೆ. ನಾಗರಿಕ ಹೋರಾಟ ಕ್ರಿಯಾ ಸಮಿತಿ ಸದಸ್ಯರು ಕಮಿಲ ಅಂಚೆ ಕಚೇರಿ ಮೂಲಕ ಸಿಡಿ ಮತ್ತು ಮನವಿಯನ್ನು ಕಳುಹಿಸಿದ್ದಾರೆ.
ಇಂದು ಅತ್ಯಾಧುನಿಕ ತಂತ್ರಜ್ಞಾನದ ಮಾಧ್ಯಮಗಳಿದ್ದರೂ, ಅಂಚೆ ಕಚೇರಿ ಮೂಲಕವೇ ಸಮಸ್ಯೆ ಹೊತ್ತ ವೀಡಿಯೊ ಸಿ.ಡಿ.ಯನ್ನು ಪ್ರಧಾನಿಗೆ ಕಳುಹಿಸಿದ್ದು ವಿಶೇಷ. ಗ್ರಾಮೀಣ ಭಾಗದಲ್ಲಿ ಬಹುಪಾಲು ಮಂದಿ ಅಂಚೆ ಕಚೇರಿ ಬಳಸುತ್ತಿದ್ದಾರೆ. ಗ್ರಾಮಾಂತರದ ಬ್ಯಾಂಕಿಂಗ್ ವ್ಯವಸ್ಥೆ ಕೂಡ ಅಂಚೆ ಕಚೇರಿಯೇ ಆಗಿದೆ. ಹೀಗಾಗಿ ಆಧುನಿಕ ವ್ಯವಸ್ಥೆ ಇದ್ದರೂ ಗ್ರಾಮೀಣ ಭಾಗದ ಅಂಚೆ ಕಚೇರಿ ಬಳಕೆಯಾಗುವಂತೆ ಮಾಡಲು ಸಿ.ಡಿ. ರವಾನೆಯನ್ನು ನಾಗರಿಕ ಹೋರಾಟ ಕ್ರಿಯಾ ಸಮಿತಿ ಅಂಚೆ ಮೂಲಕ ಮಾಡಿದೆ.
ವೀಡಿಯೊ ಸಿ.ಡಿ. ರವಾನೆ ಸಂದರ್ಭ ನಾಗರಿಕ ಹೋರಾಟ ಕ್ರಿಯಾ ಸಮಿತಿ ಪದಾಧಿಕಾರಿಗಳಾದ ಪಿ.ಎಸ್. ಗಂಗಾಧರ ಭಟ್ ಪುಚ್ಚಪ್ಪಾಡಿ, ಬಿಟ್ಟಿ ಬಿ ನೆಡುನೀಲಂ, ಜೀವನ್ ಮಲ್ಕಜೆ, ಲಕ್ಷ್ಮೀಶ ಗಬ್ಲಡ್ಕ, ಮಹೇಶ್ ಪುಚ್ಚಪ್ಪಾಡಿ, ಹರ್ಷಿತ್ ಕಾಂತಿಲ, ಬಾಬು ಕಮಿಲ, ಸುರೇಶ್ ಮೊಗ್ರ , ವಿಶ್ವನಾಥ ಕೇಂಬ್ರೋಳಿ ಮತ್ತಿತರರು ಇದ್ದರು.
Villagers of Kamila-Mogra in Guthigaru gram panchayat of Sullia taluk in Dakshina Kannada have sent a CD that contains a documentary that narrates the pathetic condition of their village, which lacks basic infrastructure, to Prime Minister Narendra Modi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am