ಬ್ರೇಕಿಂಗ್ ನ್ಯೂಸ್
11-10-23 10:25 pm Mangalore Correspondent ಕರಾವಳಿ
ಮಂಗಳೂರು, ಅ.11: ಅನಾಥ ರೋಗಿಗಳಿಗೆ ಸಹಾಯ ಮಾಡುತ್ತಿದ್ದ, ರೋಗಿಗಳನ್ನು ಆಂಬುಲೆನ್ಸ್ ನಲ್ಲಿ ಉಚಿತವಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಮೂಲ್ಕಿ ನಿವಾಸಿ ಆಪತ್ಬಾಂಧವ ಎಂದು ಹೆಸರಾಗಿದ್ದ ಆಸಿಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಕೈಮಾಡಿದ್ದಾರೆಂದು ದೂರು ದಾಖಲಾಗಿದ್ದು, ಪ್ರಕರಣದ ದಾಖಲಿಸಿದ ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ. ಆಸಿಫ್ ಬುಧವಾರ ಸಂಜೆ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು. ಹೊರಗಡೆ ಆಂಬುಲೆನ್ಸ್ ನಿಲ್ಲಿಸಿ ರೋಗಿಗಳನ್ನು ಒಳಗಡೆ ಕರೆದೊಯ್ದು ಅಡ್ಮಿಶನ್ ಮಾಡುತ್ತಿದ್ದಾಗ ಸೆಕ್ಯುರಿಟಿ ಗಾರ್ಡ್ ಸಿಬಂದಿ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದ್ದಾರೆ. ಆದರೆ ರೋಗಿಗಳನ್ನು ಅಡ್ಮಿಶನ್ ಮಾಡುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ.
ಸ್ವಲ್ಪ ಹೊತ್ತಾದರೂ ಆಂಬುಲೆನ್ಸ್ ತೆರವು ಮಾಡದ್ದಕ್ಕೆ ಮಹಿಳಾ ಸಿಬಂದಿ ಬಂದು ಜೋರು ಮಾಡಿದ್ದು, ಆಸಿಫ್ ಮತ್ತು ಮಹಿಳಾ ಸಿಬಂದಿ ನಡುವೆ ಮಾತಿಗೆ ಮಾತಾಗಿತ್ತು. ಈ ವೇಳೆ, ಸಿಬಂದಿಯನ್ನು ದೂಡಿ ಕೈಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಆಸ್ಪತ್ರೆ ಕಡೆಯಿಂದ ಪೊಲೀಸರಿಗೆ ದೂರು ನೀಡಲಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಆಸಿಫ್ ಅವರನ್ನು ಕರೆದೊಯ್ದಿದ್ದಾರೆ. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore social activist Asif Apathbhandava arrested for misbehaving with lady staff at hospital.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm