ಬ್ರೇಕಿಂಗ್ ನ್ಯೂಸ್
11-10-23 10:25 pm Mangalore Correspondent ಕರಾವಳಿ
ಮಂಗಳೂರು, ಅ.11: ಅನಾಥ ರೋಗಿಗಳಿಗೆ ಸಹಾಯ ಮಾಡುತ್ತಿದ್ದ, ರೋಗಿಗಳನ್ನು ಆಂಬುಲೆನ್ಸ್ ನಲ್ಲಿ ಉಚಿತವಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಮೂಲ್ಕಿ ನಿವಾಸಿ ಆಪತ್ಬಾಂಧವ ಎಂದು ಹೆಸರಾಗಿದ್ದ ಆಸಿಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಕೈಮಾಡಿದ್ದಾರೆಂದು ದೂರು ದಾಖಲಾಗಿದ್ದು, ಪ್ರಕರಣದ ದಾಖಲಿಸಿದ ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ. ಆಸಿಫ್ ಬುಧವಾರ ಸಂಜೆ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು. ಹೊರಗಡೆ ಆಂಬುಲೆನ್ಸ್ ನಿಲ್ಲಿಸಿ ರೋಗಿಗಳನ್ನು ಒಳಗಡೆ ಕರೆದೊಯ್ದು ಅಡ್ಮಿಶನ್ ಮಾಡುತ್ತಿದ್ದಾಗ ಸೆಕ್ಯುರಿಟಿ ಗಾರ್ಡ್ ಸಿಬಂದಿ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದ್ದಾರೆ. ಆದರೆ ರೋಗಿಗಳನ್ನು ಅಡ್ಮಿಶನ್ ಮಾಡುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ.
ಸ್ವಲ್ಪ ಹೊತ್ತಾದರೂ ಆಂಬುಲೆನ್ಸ್ ತೆರವು ಮಾಡದ್ದಕ್ಕೆ ಮಹಿಳಾ ಸಿಬಂದಿ ಬಂದು ಜೋರು ಮಾಡಿದ್ದು, ಆಸಿಫ್ ಮತ್ತು ಮಹಿಳಾ ಸಿಬಂದಿ ನಡುವೆ ಮಾತಿಗೆ ಮಾತಾಗಿತ್ತು. ಈ ವೇಳೆ, ಸಿಬಂದಿಯನ್ನು ದೂಡಿ ಕೈಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಆಸ್ಪತ್ರೆ ಕಡೆಯಿಂದ ಪೊಲೀಸರಿಗೆ ದೂರು ನೀಡಲಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಆಸಿಫ್ ಅವರನ್ನು ಕರೆದೊಯ್ದಿದ್ದಾರೆ. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore social activist Asif Apathbhandava arrested for misbehaving with lady staff at hospital.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm