ಬ್ರೇಕಿಂಗ್ ನ್ಯೂಸ್
11-10-23 10:25 pm Mangalore Correspondent ಕರಾವಳಿ
ಮಂಗಳೂರು, ಅ.11: ಅನಾಥ ರೋಗಿಗಳಿಗೆ ಸಹಾಯ ಮಾಡುತ್ತಿದ್ದ, ರೋಗಿಗಳನ್ನು ಆಂಬುಲೆನ್ಸ್ ನಲ್ಲಿ ಉಚಿತವಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಮೂಲ್ಕಿ ನಿವಾಸಿ ಆಪತ್ಬಾಂಧವ ಎಂದು ಹೆಸರಾಗಿದ್ದ ಆಸಿಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಕೈಮಾಡಿದ್ದಾರೆಂದು ದೂರು ದಾಖಲಾಗಿದ್ದು, ಪ್ರಕರಣದ ದಾಖಲಿಸಿದ ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ. ಆಸಿಫ್ ಬುಧವಾರ ಸಂಜೆ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು. ಹೊರಗಡೆ ಆಂಬುಲೆನ್ಸ್ ನಿಲ್ಲಿಸಿ ರೋಗಿಗಳನ್ನು ಒಳಗಡೆ ಕರೆದೊಯ್ದು ಅಡ್ಮಿಶನ್ ಮಾಡುತ್ತಿದ್ದಾಗ ಸೆಕ್ಯುರಿಟಿ ಗಾರ್ಡ್ ಸಿಬಂದಿ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದ್ದಾರೆ. ಆದರೆ ರೋಗಿಗಳನ್ನು ಅಡ್ಮಿಶನ್ ಮಾಡುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ.
ಸ್ವಲ್ಪ ಹೊತ್ತಾದರೂ ಆಂಬುಲೆನ್ಸ್ ತೆರವು ಮಾಡದ್ದಕ್ಕೆ ಮಹಿಳಾ ಸಿಬಂದಿ ಬಂದು ಜೋರು ಮಾಡಿದ್ದು, ಆಸಿಫ್ ಮತ್ತು ಮಹಿಳಾ ಸಿಬಂದಿ ನಡುವೆ ಮಾತಿಗೆ ಮಾತಾಗಿತ್ತು. ಈ ವೇಳೆ, ಸಿಬಂದಿಯನ್ನು ದೂಡಿ ಕೈಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಆಸ್ಪತ್ರೆ ಕಡೆಯಿಂದ ಪೊಲೀಸರಿಗೆ ದೂರು ನೀಡಲಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಆಸಿಫ್ ಅವರನ್ನು ಕರೆದೊಯ್ದಿದ್ದಾರೆ. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore social activist Asif Apathbhandava arrested for misbehaving with lady staff at hospital.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm