ಬ್ರೇಕಿಂಗ್ ನ್ಯೂಸ್
11-10-23 10:25 pm Mangalore Correspondent ಕರಾವಳಿ
ಮಂಗಳೂರು, ಅ.11: ಅನಾಥ ರೋಗಿಗಳಿಗೆ ಸಹಾಯ ಮಾಡುತ್ತಿದ್ದ, ರೋಗಿಗಳನ್ನು ಆಂಬುಲೆನ್ಸ್ ನಲ್ಲಿ ಉಚಿತವಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಮೂಲ್ಕಿ ನಿವಾಸಿ ಆಪತ್ಬಾಂಧವ ಎಂದು ಹೆಸರಾಗಿದ್ದ ಆಸಿಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಕೈಮಾಡಿದ್ದಾರೆಂದು ದೂರು ದಾಖಲಾಗಿದ್ದು, ಪ್ರಕರಣದ ದಾಖಲಿಸಿದ ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ. ಆಸಿಫ್ ಬುಧವಾರ ಸಂಜೆ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು. ಹೊರಗಡೆ ಆಂಬುಲೆನ್ಸ್ ನಿಲ್ಲಿಸಿ ರೋಗಿಗಳನ್ನು ಒಳಗಡೆ ಕರೆದೊಯ್ದು ಅಡ್ಮಿಶನ್ ಮಾಡುತ್ತಿದ್ದಾಗ ಸೆಕ್ಯುರಿಟಿ ಗಾರ್ಡ್ ಸಿಬಂದಿ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದ್ದಾರೆ. ಆದರೆ ರೋಗಿಗಳನ್ನು ಅಡ್ಮಿಶನ್ ಮಾಡುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ.
ಸ್ವಲ್ಪ ಹೊತ್ತಾದರೂ ಆಂಬುಲೆನ್ಸ್ ತೆರವು ಮಾಡದ್ದಕ್ಕೆ ಮಹಿಳಾ ಸಿಬಂದಿ ಬಂದು ಜೋರು ಮಾಡಿದ್ದು, ಆಸಿಫ್ ಮತ್ತು ಮಹಿಳಾ ಸಿಬಂದಿ ನಡುವೆ ಮಾತಿಗೆ ಮಾತಾಗಿತ್ತು. ಈ ವೇಳೆ, ಸಿಬಂದಿಯನ್ನು ದೂಡಿ ಕೈಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಆಸ್ಪತ್ರೆ ಕಡೆಯಿಂದ ಪೊಲೀಸರಿಗೆ ದೂರು ನೀಡಲಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಆಸಿಫ್ ಅವರನ್ನು ಕರೆದೊಯ್ದಿದ್ದಾರೆ. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore social activist Asif Apathbhandava arrested for misbehaving with lady staff at hospital.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm