ಬ್ರೇಕಿಂಗ್ ನ್ಯೂಸ್
12-10-23 03:17 pm Mangalore Correspondent ಕರಾವಳಿ
ಉಳ್ಳಾಲ, ಅ.12: ಕರ್ನಾಟಕ ವಿಧಾನಸಭೆಯ ಸ್ಪೀಕರ್, ಉಳ್ಳಾಲದ ಶಾಸಕ ಯು.ಟಿ. ಖಾದರ್ ಅವರ ಜನುಮದಿನದ ಪ್ರಯುಕ್ತ ಮುಡಿಪು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮುಡಿಪುವಿನ ಗೋಪಾಲಕೃಷ್ಣ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಯು.ಟಿ ಖಾದರ್ ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಬೃಹತ್ ಗಾತ್ರದ ಕೇಕನ್ನ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಮಂಗಳೂರಿನ ಬ್ಲಡ್ ಡೋನರ್ಸ್ ಸಂಸ್ಥೆಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಅಂಗನವಾಡಿ ಶಿಕ್ಷಕಿಯರು, ಕಾರ್ಯಕರ್ತೆಯರು ಸೇರಿದಂತೆ ಅನೇಕರು ಸ್ವಯಂ ಪ್ರೇರಿತರಾಗಿ ನೇತ್ರದಾನದ ವಾಗ್ದಾನ ಮಾಡಿದರು.




ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮಾತನಾಡಿ ಸಮಾನ ಮನಸ್ಕರು ಸೇರಿ ನೆಚ್ಚಿನ ಶಾಸಕ ಸ್ಪೀಕರ್ ಖಾದರ್ ಅವರ ಹುಟ್ಟುಹಬ್ಬ ಸಮಾರಂಭವನ್ನು ಆಯೋಜಿಸಿದ್ದು ಇದು ಯಾವುದೇ ರಾಜಕೀಯ ಮೇಲಾಟಕ್ಕಲ್ಲ. ಉಚಿತ ಶಿಬಿರಗಳು ಕಾಟಾಚಾರದ ಕಾರ್ಯಕ್ರಮವಾಗಬಾರದು, ಶಾಸಕರ ಹುಟ್ಟುದಿನದ ಸಂದರ್ಭದಲ್ಲಿ ಮಧ್ಯಮ ಮತ್ತು ಬಡ ವರ್ಗದವರಿಗೆ ಲಾಭ ಸಿಗಬೇಕೆಂಬ ಉದ್ದೇಶದಿಂದಲೇ ಇಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವನ್ನ ನಡೆಸಲಾಗಿದೆ ಎಂದರು.
ಪ್ರಮುಖರಾದ ಅಬ್ದುಲ್ ಜಲೀಲ್ ಮೋಂಟುಗೋಳಿ, ಹೈದರ್ ಕೈರಂಗಳ, ಚಂದ್ರಹಾಸ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು.
Karnataka Assembly Speaker and Ullal MLA U.T. On the occasion of Khader's birth anniversary, a free eye check-up and a massive blood donation camp were held at Gopalakrishna Auditorium in Mudipu under the aegis of Mudipu Block Congress.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm