ಬ್ರೇಕಿಂಗ್ ನ್ಯೂಸ್
12-10-23 03:17 pm Mangalore Correspondent ಕರಾವಳಿ
ಉಳ್ಳಾಲ, ಅ.12: ಕರ್ನಾಟಕ ವಿಧಾನಸಭೆಯ ಸ್ಪೀಕರ್, ಉಳ್ಳಾಲದ ಶಾಸಕ ಯು.ಟಿ. ಖಾದರ್ ಅವರ ಜನುಮದಿನದ ಪ್ರಯುಕ್ತ ಮುಡಿಪು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮುಡಿಪುವಿನ ಗೋಪಾಲಕೃಷ್ಣ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಯು.ಟಿ ಖಾದರ್ ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಬೃಹತ್ ಗಾತ್ರದ ಕೇಕನ್ನ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಮಂಗಳೂರಿನ ಬ್ಲಡ್ ಡೋನರ್ಸ್ ಸಂಸ್ಥೆಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಅಂಗನವಾಡಿ ಶಿಕ್ಷಕಿಯರು, ಕಾರ್ಯಕರ್ತೆಯರು ಸೇರಿದಂತೆ ಅನೇಕರು ಸ್ವಯಂ ಪ್ರೇರಿತರಾಗಿ ನೇತ್ರದಾನದ ವಾಗ್ದಾನ ಮಾಡಿದರು.




ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮಾತನಾಡಿ ಸಮಾನ ಮನಸ್ಕರು ಸೇರಿ ನೆಚ್ಚಿನ ಶಾಸಕ ಸ್ಪೀಕರ್ ಖಾದರ್ ಅವರ ಹುಟ್ಟುಹಬ್ಬ ಸಮಾರಂಭವನ್ನು ಆಯೋಜಿಸಿದ್ದು ಇದು ಯಾವುದೇ ರಾಜಕೀಯ ಮೇಲಾಟಕ್ಕಲ್ಲ. ಉಚಿತ ಶಿಬಿರಗಳು ಕಾಟಾಚಾರದ ಕಾರ್ಯಕ್ರಮವಾಗಬಾರದು, ಶಾಸಕರ ಹುಟ್ಟುದಿನದ ಸಂದರ್ಭದಲ್ಲಿ ಮಧ್ಯಮ ಮತ್ತು ಬಡ ವರ್ಗದವರಿಗೆ ಲಾಭ ಸಿಗಬೇಕೆಂಬ ಉದ್ದೇಶದಿಂದಲೇ ಇಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವನ್ನ ನಡೆಸಲಾಗಿದೆ ಎಂದರು.
ಪ್ರಮುಖರಾದ ಅಬ್ದುಲ್ ಜಲೀಲ್ ಮೋಂಟುಗೋಳಿ, ಹೈದರ್ ಕೈರಂಗಳ, ಚಂದ್ರಹಾಸ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು.
Karnataka Assembly Speaker and Ullal MLA U.T. On the occasion of Khader's birth anniversary, a free eye check-up and a massive blood donation camp were held at Gopalakrishna Auditorium in Mudipu under the aegis of Mudipu Block Congress.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm