ಬ್ರೇಕಿಂಗ್ ನ್ಯೂಸ್
13-10-23 10:36 pm Mangalore Correspondent ಕರಾವಳಿ
ಮಂಗಳೂರು, ಅ.13: ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದ್ದು ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮಕ್ಕೆ ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಹಲವಾರು ಪೋಷಕರು ಮನವಿ ಮಾಡುತ್ತಿದ್ದು ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಒತ್ತಾಯಿಸಿದ್ದಾರೆ.
ದಸರಾವು ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರು ನಂತರ ಅತ್ಯಂತ ಜನಾಕರ್ಷಣೆ ಗಳಿಸಿರುವ ಹಬ್ಬವಾಗಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡುವ ಬಗ್ಗೆ ಆದೇಶ ಹೊರಡಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ ನೀಡಿದ್ದು, ಮನವಿ ಪರಿಗಣಿಸಿ ರಜೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರ್ಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ
ಶಾಸಕ ವೇದವ್ಯಾಸ್ ಕಾಮತ್ ಅವರು ಯಶಸ್ವಿಯಾಗಿದ್ದನ್ನು ಸ್ಮರಿಸಬಹುದು.
The Dasara holiday has already been declared for school children in Mangaluru and the non-declaration of holiday for degree students has hampered the festivities. Mangaluru South MLA Vedavyas Kamath has urged the government to take note of the demands of several parents to grant holiday to degree students to supplement dasara, the main festival of the state.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am