ಬ್ರೇಕಿಂಗ್ ನ್ಯೂಸ್
14-10-23 12:39 pm Mangalore Correspondent ಕರಾವಳಿ
ಮಂಗಳೂರು, ಅ.14: ಇಸ್ರೇಲ್ ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ಮಂಗಳೂರಿನ ವ್ಯಕ್ತಿಯೊಬ್ಬ ವಿಡಿಯೋ ಮಾಡಿದ್ದಾನೆ. ಹಮಾಸ್ ಉಗ್ರರನ್ನು ಬೆಂಬಲಿಸಿ ಪ್ರಾರ್ಥನೆ ನಡೆಸುವಂತೆ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಮಂಗಳೂರು ನಗರದ ಬಂದರು ಬಳಿಯ ಕಂದುಕ ಪ್ರದೇಶದ ನಿವಾಸಿಯಾಗಿರುವ ಜಾಕಿರ್ ಎಂಬಾತ ಈ ವಿಡಿಯೋ ಮಾಡಿದ್ದಾನೆ. ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳೆಂದು ಕರೆದಿರುವ ಈತ, ಹಮಾಸ್ ಉಗ್ರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ್ದಾನೆ.
ಪ್ಯಾಲಿಸ್ಟೈನ್, ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲೆಂದು ಪ್ರಾರ್ಥಿಸಲು ಹೇಳಿದ್ದಾನೆ. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ್ದಾನೆ. ಬಂದರು ಪ್ರದೇಶದಲ್ಲಿ ತಾಲಿಬಾನ್ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುವ ಝಾಕಿರ್, ತಾಲಿಬಾನ್ ಉಗ್ರರ ರೀತಿ ಕುರ್ತಾ, ತಲೆಗೆ ರುಮಾಲು ತೊಟ್ಟ ವೇಷದಲ್ಲಿ ಕಾಣಿಸಿಕೊಳ್ಳುತ್ತಾನೆ. ಹಿಂದಿನಿಂದಲೂ ಈತ ಇದೇ ರೀತಿಯ ವೇಷದಲ್ಲಿ ಈ ಭಾಗದಲ್ಲಿ ಕಾಣಿಸಿಕೊಳ್ಳುತ್ತಿದ್ದ. 2019ರ ಸಿಎಎ ಪ್ರತಿಭಟನೆ ಸಂದರ್ಭದಲ್ಲಿಯೂ ಮುಂಚೂಣಿಯಲ್ಲಿದ್ದ.
ನಿನ್ನೆ ಶುಕ್ರವಾರ ಹೆಚ್ಚಿನ ಮಸೀದಿಗಳಲ್ಲಿ ಪ್ಯಾಲೆಸ್ತೀನ್ ಪರವಾಗಿ ಪ್ರಾರ್ಥನೆ ನಡೆಸಲಾಗಿದೆ. ಇದೇ ವಿಚಾರದಲ್ಲಿ ಮಂಗಳೂರಿನ ರಾವ್ ಅಂಡ್ ರಾವ್ ವೃತ್ತದಲ್ಲಿ ಶುಕ್ರವಾರ ಮಧ್ಯಾಹ್ನ ಮುಸ್ಲಿಂ ಸಂಘಟನೆಯೊಂದು ಮೌನ ಪ್ರತಿಭಟನೆಗೆ ಸಜ್ಜಾಗಿತ್ತು. ಆದರೆನ ಕೊನೆ ಕ್ಷಣದಲ್ಲಿ ಧಾರ್ಮಿಕ ಮುಖಂಡರ ಸೂಚನೆಯಂತೆ ಪ್ರತಿಭಟನೆ ಕೈಬಿಡಲಾಗಿತ್ತು.
ಝಾಕಿರ್ ವಿಡಿಯೋ ಬಗ್ಗೆ ಹಿಂದು ಸಂಘಟನೆಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು ಉಗ್ರರನ್ನು ಬೆಂಬಲಿಸಿದ ಆತನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿವೆ. ಈ ಬಗ್ಗೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿವೆ.
#Mangalore #Muslim man video dressed up like #ISIS requesting to supoort #Hamas goes viral. In the video he is seen requesting poeople to join hands with Hamas #israel #breakingnews pic.twitter.com/LA9Wad5BVJ
— Headline Karnataka (@hknewsonline) October 14, 2023
Mangalore Muslim man video dressed up like ISIS requesting to supoort Hamas goes viral. It is said that he is a resident of Bunder in Mangalore.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 02:38 pm
Mangalore Correspondent
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm