ಬ್ರೇಕಿಂಗ್ ನ್ಯೂಸ್
14-10-23 07:20 pm Mangalore Correspondent ಕರಾವಳಿ
ಮಂಗಳೂರು, ಅ.14: ಇಸ್ರೇಲ್ ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರಿಗೆ ಬೆಂಬಲಿಸಿದ ಮಂಗಳೂರಿನ ಜಾಕಿರ್ ನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಬಂದರು ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿದ್ದಾರೆ.
ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಬಂಧನ ಮಾಡಿದ್ದಾರೆ. ಹಮಾಸ್ ಉಗ್ರರನ್ನು ಬೆಂಬಲಿಸಿ ಜಾಕಿರ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಂದರು ಪೊಲೀಸ್ ಠಾಣೆಯಲ್ಲಿ ವಿಎಚ್ ಪಿ ಕಡೆಯಿಂದ ದೂರು ದಾಖಲಿಸಲಾಗಿತ್ತು. ಆನಂತರ, ಬಂದರು ಠಾಣೆ ಎಸ್ಐ ವಿನಾಯಕ ತೋರಗಲ್ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.
ಜಾಕೀರ್ ವಿಡಿಯೋ ಮೂಲಕ ಹಮಾಸ್ ಉಗ್ರರನ್ನು ದೇಶಪ್ರೇಮಿಗಳೆಂದು ಕರೆದಿದ್ದಲ್ಲದೆ, ಇವರ ಹೋರಾಟದ ವಿಜಯಕ್ಕಾಗಿ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ್ದ. ಆಮೂಲಕ ಉಗ್ರರ ಪರವಾಗಿ ಹೇಳಿಕೆ ನೀಡಿದ್ದ. ಹೀಗಾಗಿ ಆತನ ವಿರುದ್ಧ ದೇಶದ್ರೋಹ ಮತ್ತು ಕೋಮು ಪ್ರಚೋದನೆ ಪ್ರಕರಣ ದಾಖಲಿಸುವಂತೆ ಹಿಂದು ಸಂಘಟನೆಗಳು ಒತ್ತಾಯ ಮಾಡಿದ್ದವು.
Support to Hamas by sharing video dressinp up like ISIS, Mangalore Man arrested by bunder Police after a case was filed by VHP.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm