ಬ್ರೇಕಿಂಗ್ ನ್ಯೂಸ್
16-10-23 04:10 pm Mangalore Correspondent ಕರಾವಳಿ
ಮಂಗಳೂರು, ಅ.16: ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ಕುದ್ರೋಳಿ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ ನಡೆಯುತ್ತಿರುವ ಉತ್ಸವ ಮಾದರಿ ಎಂದು ಸಿರೋ- ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕುಝಿ ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಐತಿಹಾಸಿಕ ದಸರಾ ಮಹೋತ್ಸವದಲ್ಲಿ ಸೋಮವಾರ ಪಾಲ್ಗೊಂಡು ದೇವರ ದರುಶನ ಪಡೆದು ಕ್ಷೇತ್ರದ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು.



ಕುದ್ರೋಳಿ ಕ್ಷೇತ್ರದ ಪರವಾಗಿ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್. , ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ರಾಧಾಕೃಷ್ಣ, ಮುಂಬೈ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಚೇರ್ಮನ್ ಸೂರ್ಯಕಾಂತ್ ಜೆ. ಸುವರ್ಣ ಆತ್ಮೀಯವಾಗಿ ಸ್ವಾಗತಿಸಿದರು.
ಕಂಕನಾಡಿ ಆಲ್ಫೋನ್ಸ್ ಚರ್ಚ್ ಧರ್ಮಗುರು ಫಾ.ಮಾಣಿ, ಬೆಳ್ತಂಗಡಿ ಧರ್ಮಪ್ರಾಂತ್ಯ ಪಿಆರ್ಓ ಸೆಬಾಸ್ಟಿಯನ್ ಕೆ.ವಿ ಜತೆಗಿದ್ದರು.
Bishop Lawrence Mukkuzhy Syro-Malabar Catholic bishop of Diocese of Belthangady visits Kudroli Dasara in Mangalore 2023
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am