ಬ್ರೇಕಿಂಗ್ ನ್ಯೂಸ್
16-10-23 05:31 pm Mangalore Correspondent ಕರಾವಳಿ
ಮಂಗಳೂರು, ಅ.16: ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಮಾದರಿಯ ವಾತಾವರಣ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ.
ಲಕ್ಷದ್ವೀಪ, ನೈರುತ್ಯ ಅರಬ್ಬೀ ಸಮುದ್ರ ಮತ್ತು ಕೇರಳ ಕರಾವಳಿಯ ಮಧ್ಯೆ ಸಮುದ್ರ ಮಟ್ಟದಿಂದ ಮೂರು ಕಿಮೀ ಎತ್ತರದಲ್ಲಿ ಚಂಡಮಾರುತ ಮಾದರಿ ವರ್ತುಲ ಉಂಟಾಗಿದ್ದು, ಇದರಿಂದಾಗಿ ಅರಬ್ಬೀ ಸಮುದ್ರ ಮತ್ತು ಕರ್ನಾಟಕ, ಕೇರಳ ಕರಾವಳಿಯಲ್ಲಿ ಅ.17ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಮಾರುತಗಳು ಉತ್ತರ ಭಾಗದತ್ತ ಚಲಿಸಲಿದೆ ಎಂದು ಮಂಗಳೂರಿನ ಬಂದರು ಪ್ರಾಧಿಕಾರ(ಎನ್ಎಂಪಿಎ) ಕೇಂದ್ರ ಹವಾಮಾನ ಇಲಾಖೆಯ ಮಾಹಿತಿ ಆಧರಿಸಿ ಹೇಳಿಕೆ ಬಿಡುಗಡೆ ಮಾಡಿದೆ.
ಹೀಗಾಗಿ ಎನ್ಎಂಪಿಎ ಬಂದರಿಗೆ ಆಗಮಿಸುವ ಹಡಗು, ಇನ್ನಿತರ ಎಲ್ಲ ರೀತಿಯ ಕಾರ್ಗೋ ಹಡಗುಗಳು ಸೂಕ್ತ ಮುಂಜಾಗ್ರತೆ ವಹಿಸಬೇಕೆಂದು ಸೂಚನೆ ನೀಡಲಾಗಿದೆ. ಅಲ್ಲದೆ, ಕರಾವಳಿಯಲ್ಲಿ ಮೀನುಗಾರಿಕೆ ನಡೆಸದಂತೆ ಮುಂಜಾಗ್ರತೆ ವಹಿಸಬೇಕು. ಎನ್ಎಂಪಿಎಂ ಬಂದರಿನಲ್ಲಿ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ.
ಕೇಂದ್ರ ಹವಾಮಾನ ಇಲಾಖೆಯ ಸೂಚನೆಯಲ್ಲಿ ವಾಯು ಮಾರುತಗಳು ಬಂಗಾಳ ಕೊಲ್ಲಿಯಿಂದ ಅರಬ್ಬೀ ಸಮುದ್ರದತ್ತ ಚಲಿಸುತ್ತಿದ್ದು, ದಕ್ಷಿಣ ಭಾರತದ ತಮಿಳುನಾಡು, ಕೇರಳ, ಕರ್ನಾಟಕದ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ತಿಳಿಸಲಾಗಿದೆ.
Cyclone Brewing in Arabian Sea heavy rains expected in Mangalore for the next two days. A low-pressure area could form in Arabian Sea by tonight, that may eventually give gateway to the first post-monsoon cyclone. While it is too early for any concrete forecast, weather models are predicting that conditions are building up over the southeastern parts of the Arabian Sea of a cyclonic circulation.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm