ಬ್ರೇಕಿಂಗ್ ನ್ಯೂಸ್
16-10-23 08:51 pm Mangalore Correspondent ಕರಾವಳಿ
ಉಳ್ಳಾಲ, ಅ.16: ಜಿಟಿ ಜಿಟಿ ಸುರಿಯುತ್ತಿರುವ ಮಳೆಯ ನಡುವೆ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ಸಂಜೆ ಲಾರಿ, ನಾಲ್ಕು ಕಾರು, ಪಿಕ್ ಅಪ್, ಸಿಟಿ ಬಸ್ ನಡುವೆ ಸರಣಿ ಅಪಘಾತ ನಡೆದಿದ್ದು ಹೆದ್ದಾರಿ ಸಂಚಾರದಲ್ಲಿ ಗಂಟೆಗಟ್ಟಲೆ ವ್ಯತ್ಯಯ ಉಂಟಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಮೈಸೂರು ದಸರಾ ಬಂದೋಬಸ್ತಿಗೆ ತೆರಳಿದ್ದ ಕಾರಣ ಟ್ರಾಫಿಕ್ ಸಮಸ್ಯೆಗೀಡಾದ ವಾಹನ ಸವಾರರು ಕಿರಿ ಕಿರಿ ಅನುಭವಿಸಿದರು. ಜಿಟಿ, ಜಿಟಿ ಸುರಿಯುತ್ತಿದ್ದ ಮಳೆಗೆ ನೇತ್ರಾವತಿ ಸೇತುವೆಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಹಿಂದಿನಿಂದ ಧಾವಿಸುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದ್ದು ಅದರ ಹಿಂದಿನ ಮೂರು ಕಾರು, ಪಿಕ್ ಅಪ್ ವಾಹನ, ಸಿಟಿ ಬಸ್ಸುಗಳು ಒಂದಕ್ಕೊಂದು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದೆ.




ಘಟನೆಯಿಂದ ವಾಹನ ಸವಾರರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸರಣಿ ಅಪಘಾತದಿಂದ ಹೆದ್ದಾರಿ ಉದ್ದಕ್ಕೂ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಪಿಐ ರಮೇಶ್ ಹಾಣಾಪುರ ಸೇರಿದಂತೆ ಹೆಚ್ಚಿನ ಟ್ರಾಫಿಕ್ ಪೊಲೀಸರನ್ನ ಮೈಸೂರು ದಸರಾಕ್ಕೆ ನಿಯೋಜನೆ ಮಾಡಿರುವುದರಿಂದ ಹೆದ್ದಾರಿ ಸಂಚಾರದಲ್ಲಿ ರಾತ್ರಿ ವರೆಗೂ ವ್ಯತ್ಯಯವಾಗಿದ್ದು ವಾಹನ ಸವಾರರು, ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಯಿತು.
Serial accident at Netravati bridge at Ullal in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm