ಬ್ರೇಕಿಂಗ್ ನ್ಯೂಸ್
17-10-23 06:04 pm Mangalore Correspondent ಕರಾವಳಿ
ಮಂಗಳೂರು, ಅ.17: ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನ ಆಡಳಿತ ಮಂಡಳಿ ನವರಾತ್ರಿ ಉತ್ಸವ ಸಂದರ್ಭದಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಿದಕ್ಕೆ ಅಭಿನಂದನೆಗಳು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ದತ್ತಿ ಇಲಾಖೆಯ ಕಾನೂನಿನ ಅನ್ವಯ ಇದೇ ರೀತಿಯಲ್ಲಿ ಜಾತ್ರೆ ಸಂದರ್ಭದಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬೇಕಾಗಿ ವಿನಂತಿಸುತ್ತೇವೆ ಎಂದು ವಿಶ್ವ ಹಿಂದು ಪರಿಷದ್ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ ದತ್ತನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತ ಮಂಗಳಾದೇವಿ ದೇವಸ್ಥಾನದಲ್ಲಿ ಎರಡನೇ ಬಾರಿ ಏಲಂ ಕರೆದು ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಕೊಟ್ಟಿದ್ದು ಸರಿಯಲ್ಲ, ದತ್ತಿ ಇಲಾಖೆಯ ಕಾನೂನಿನ ಅನ್ವಯ ರಥ ಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಬಡ ಹಿಂದೂ ವ್ಯಾಪಾರಸ್ಥರು ಈ ಜಾತ್ರೆ ವ್ಯಾಪಾರ ನಂಬಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಹಾಗಾಗಿ ತಾವೆಲ್ಲರೂ ಕೇಸರಿ ಧ್ವಜ ಹಾಕಿರುವ ಬಳಿ ವ್ಯಾಪಾರ ಮಾಡುವಂತೆ ಮಂಗಳಾದೇವಿ ದೇವಸ್ಥಾನಕ್ಕೆ ಬರುವ ಲಕ್ಷಾಂತರ ಭಕ್ತರಲ್ಲಿ ವಿನಂತಿಸುತ್ತೇವೆ ಎಂದು ಪುರುಷೋತ್ತಮ್ ವಿನಂತಿ ಮಾಡಿದ್ದಾರೆ.
ಬಡ ಮುಸ್ಲಿಂ ವ್ಯಾಪಾರಿಗಳಿಗೆ ನಮ್ಮ ವಿರೋಧ ಇಲ್ಲ. ಧಾರ್ಮಿಕ ಕ್ಷೇತ್ರ ನಮ್ಮ ಹಕ್ಕು. ಹಾಗಾಗಿ ದತ್ತಿ ಇಲಾಖೆ ಕಾನೂನು ಅನ್ವಯ ರಥಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ. ತಾವುಗಳು ರಥಬೀದಿ ಬಿಟ್ಟು ಬೇರೆ ಕಡೆ ವ್ಯಾಪಾರ ಮಾಡಿ ನಮ್ಮ ಅಭ್ಯಂತರವಿಲ್ಲ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಪುರುಷೋತ್ತಮ್ ತಿಳಿಸಿದ್ದಾರೆ.
Congratulations to the management of the historic Mangaladevi Temple for allowing Hindu traders to trade in the market during the Navratri festival.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm