ಬ್ರೇಕಿಂಗ್ ನ್ಯೂಸ್
17-10-23 11:07 pm Mangalore Correspondent ಕರಾವಳಿ
ಮಂಗಳೂರು, ಅ.17: ನಗರದ ಫಳ್ನೀರ್ ನಲ್ಲಿ ಎಂಎಫ್ ಸಿ ಆಹಾರ ಮಳಿಗೆಯ ಮೇಲೆ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದು, 24 ಗಂಟೆಯಲ್ಲಿ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆಗಳನ್ನು ಹಾಜರುಪಡಿಸದೇ ಇದ್ದರೆ ಕೇಂದ್ರಕ್ಕೆ ಬೀಗ ಜಡಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಎಂಎಫ್ ಸಿ ಮಳಿಗೆಯಿರುವ ಕಟ್ಟಡದ ಮಾಲಕರ ದೂರಿನಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಒಳಗೆ ಬರುತ್ತಿದ್ದಂತೆ ಮಳಿಗೆಯ ಮಾಲಕರು ತಡೆದು ತೀವ್ರ ಜಟಾಪಟಿ ನಡೆಸಿದ್ದಾರೆ. ನಾವು ತಪಾಸಣೆ ನಡೆಸುವುದಕ್ಕೆ ಆಗಮಿಸಿದ್ದು ಎಂದು ಅಧಿಕಾರಿಗಳು ಹೇಳಿದರೆ, ಹೊಟೇಲ್ ಮಾಲಕರು ಒಳಗೆ ಬಂದು ತಪಾಸಣೆ ನಡೆಸುವುದಕ್ಕೆ ಬಿಡಲ್ಲ ಎಂದು ತಡೆದಿದ್ದಾರೆ. ನಾವು ಎಲ್ಲ ಲೈಸನ್ಸ್ ಇದ್ದುಕೊಂಡೇ ವ್ಯವಹಾರ ನಡೆಸುತ್ತಿದ್ದೇವೆ. ಹೊಟೇಲ್ ಒಳಗಡೆ ಉತ್ತಮ ಸೌಲಭ್ಯವನ್ನೂ ಹೊಂದಿದ್ದೇವೆ ಎಂದು ಮಾಲಕ ಸಿದ್ದಿಕ್ ಹೇಳಿದ್ದು ಅಧಿಕಾರಿ ಸಿಬಂದಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.


ನಮ್ಮ ಆಹಾರ ಮಳಿಗೆ ಯಾವುದೇ ಕಾನೂನು ಉಲ್ಲಂಘಿಸಿಲ್ಲ. ನಾವು ಟ್ರೇಡ್ ಲೈಸನ್ಸ್ ಗಾಗಿ ಸಲ್ಲಿಸಿರುವ ಅರ್ಜಿಯನ್ನು ಇಲಾಖೆಯಿಂದ ನಿರಾಕರಿಸಿಯೂ ಇಲ್ಲ. 2017ರಿಂದ ಇದೇ ಜಾಗದಲ್ಲಿ ನಾವು ಬಿಸಿನೆಸ್ ಹೊಂದಿದ್ದೇವೆ. ಈಗ ಅಧಿಕಾರಿಗಳು ಕೆಲವು ಬಾಡಿಗೆ ಗೂಂಡಾಗಳನ್ನು ಜೊತೆಗೆ ಕರೆದುಕೊಂಡು ಬಂದಿದ್ದಾರೆ. ಯಾರಿಂದಲೋ ಲಂಚ ಪಡೆದು ದಾಳಿಗೆ ಬಂದಿದ್ದಾರೆ ಎಂದು ಎನ್.ಎಂ.ಎ ಸಿದ್ದಿಕ್ ಆರೋಪ ಮಾಡಿದ್ದಾರೆ. ಕೊನೆಗೆ, 24 ಗಂಟೆಯ ಗಡುವು ಕೊಡುತ್ತೇವೆ, ಸೂಕ್ತ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆ ಪತ್ರಗಳನ್ನು ಇಲಾಖೆಗೆ ಹಾಜರುಪಡಿಸಬೇಕು ಎಂದು ಹೇಳಿ ಅಧಿಕಾರಿಗಳು ಹೊರ ನಡೆದಿದ್ದಾರೆ.
Food department sleuths have raided a food outlet called MFC FOOD MART running business at Falnir without a trade license. The owners of the outlet have expressed anguish at the attitude of the officials who had to return after inspecting the hygiene maintained at the outlet.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am