ಬ್ರೇಕಿಂಗ್ ನ್ಯೂಸ್
17-10-23 11:07 pm Mangalore Correspondent ಕರಾವಳಿ
ಮಂಗಳೂರು, ಅ.17: ನಗರದ ಫಳ್ನೀರ್ ನಲ್ಲಿ ಎಂಎಫ್ ಸಿ ಆಹಾರ ಮಳಿಗೆಯ ಮೇಲೆ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದು, 24 ಗಂಟೆಯಲ್ಲಿ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆಗಳನ್ನು ಹಾಜರುಪಡಿಸದೇ ಇದ್ದರೆ ಕೇಂದ್ರಕ್ಕೆ ಬೀಗ ಜಡಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಎಂಎಫ್ ಸಿ ಮಳಿಗೆಯಿರುವ ಕಟ್ಟಡದ ಮಾಲಕರ ದೂರಿನಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಒಳಗೆ ಬರುತ್ತಿದ್ದಂತೆ ಮಳಿಗೆಯ ಮಾಲಕರು ತಡೆದು ತೀವ್ರ ಜಟಾಪಟಿ ನಡೆಸಿದ್ದಾರೆ. ನಾವು ತಪಾಸಣೆ ನಡೆಸುವುದಕ್ಕೆ ಆಗಮಿಸಿದ್ದು ಎಂದು ಅಧಿಕಾರಿಗಳು ಹೇಳಿದರೆ, ಹೊಟೇಲ್ ಮಾಲಕರು ಒಳಗೆ ಬಂದು ತಪಾಸಣೆ ನಡೆಸುವುದಕ್ಕೆ ಬಿಡಲ್ಲ ಎಂದು ತಡೆದಿದ್ದಾರೆ. ನಾವು ಎಲ್ಲ ಲೈಸನ್ಸ್ ಇದ್ದುಕೊಂಡೇ ವ್ಯವಹಾರ ನಡೆಸುತ್ತಿದ್ದೇವೆ. ಹೊಟೇಲ್ ಒಳಗಡೆ ಉತ್ತಮ ಸೌಲಭ್ಯವನ್ನೂ ಹೊಂದಿದ್ದೇವೆ ಎಂದು ಮಾಲಕ ಸಿದ್ದಿಕ್ ಹೇಳಿದ್ದು ಅಧಿಕಾರಿ ಸಿಬಂದಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.


ನಮ್ಮ ಆಹಾರ ಮಳಿಗೆ ಯಾವುದೇ ಕಾನೂನು ಉಲ್ಲಂಘಿಸಿಲ್ಲ. ನಾವು ಟ್ರೇಡ್ ಲೈಸನ್ಸ್ ಗಾಗಿ ಸಲ್ಲಿಸಿರುವ ಅರ್ಜಿಯನ್ನು ಇಲಾಖೆಯಿಂದ ನಿರಾಕರಿಸಿಯೂ ಇಲ್ಲ. 2017ರಿಂದ ಇದೇ ಜಾಗದಲ್ಲಿ ನಾವು ಬಿಸಿನೆಸ್ ಹೊಂದಿದ್ದೇವೆ. ಈಗ ಅಧಿಕಾರಿಗಳು ಕೆಲವು ಬಾಡಿಗೆ ಗೂಂಡಾಗಳನ್ನು ಜೊತೆಗೆ ಕರೆದುಕೊಂಡು ಬಂದಿದ್ದಾರೆ. ಯಾರಿಂದಲೋ ಲಂಚ ಪಡೆದು ದಾಳಿಗೆ ಬಂದಿದ್ದಾರೆ ಎಂದು ಎನ್.ಎಂ.ಎ ಸಿದ್ದಿಕ್ ಆರೋಪ ಮಾಡಿದ್ದಾರೆ. ಕೊನೆಗೆ, 24 ಗಂಟೆಯ ಗಡುವು ಕೊಡುತ್ತೇವೆ, ಸೂಕ್ತ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆ ಪತ್ರಗಳನ್ನು ಇಲಾಖೆಗೆ ಹಾಜರುಪಡಿಸಬೇಕು ಎಂದು ಹೇಳಿ ಅಧಿಕಾರಿಗಳು ಹೊರ ನಡೆದಿದ್ದಾರೆ.
Food department sleuths have raided a food outlet called MFC FOOD MART running business at Falnir without a trade license. The owners of the outlet have expressed anguish at the attitude of the officials who had to return after inspecting the hygiene maintained at the outlet.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm