ಬ್ರೇಕಿಂಗ್ ನ್ಯೂಸ್
20-10-23 12:19 pm Mangalore Correspondent ಕರಾವಳಿ
ಮಂಗಳೂರು, ಅ.20: ಇಸ್ರೇಲ್ ಪರ ಪೋಸ್ಟ್ ಹಾಕಿರುವ ಕಾರಣಕ್ಕೆ ಬೆಹ್ರೈನಲ್ಲಿ ಹತ್ತು ವರ್ಷಗಳಿಂದ ವೈದ್ಯರಾಗಿರುವ ಕನ್ನಡಿಗ, ಮಂಗಳೂರು ಮೂಲದ ವೈದ್ಯ ಡಾ.ಸುನಿಲ್ ರಾವ್ ಅವರನ್ನು ಬೆಹ್ರೈನ್ ಪೊಲೀಸರು ಬಂಧಿಸಿದ್ದಾರೆ.
ಹಮಾಸ್ ಉಗ್ರರನ್ನು ವಿರೋಧಿಸಿ, ಇಸ್ರೇಲ್ ದೇಶದ ಪರವಾಗಿ ಡಾ.ಸುನಿಲ್ ರಾವ್ ಹಾಕಿದ್ದ ಟ್ವಿಟರ್ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೆಲವರು ಈ ಪೋಸ್ಟ್ ಅನ್ನು ಬೆಹ್ರೈನ್ ಆಡಳಿತಕ್ಕೆ ಟ್ಯಾಗ್ ಮಾಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪ್ಯಾಲೆಸ್ತೀನ್ ವಿರೋಧಿಸಿ ಪೋಸ್ಟ್ ಹಾಕಿದ್ದಾರೆಂದು ಆಡಳಿತದ ಗಮನಕ್ಕೆ ತಂದಿದ್ದರು.


ಮಂಗಳೂರಿನ ಕೆಎಂಸಿ ಕಾಲೇಜಿನಲ್ಲಿ ಎಂಡಿ ಮಾಡಿದ್ದ ಡಾ. ಸುನಿಲ್ ರಾವ್, ವಿಶಾಖಪಟ್ಟಣದಲ್ಲಿ ಎಂಬಿಬಿಎಸ್ ಪೂರೈಸಿದ್ದರು. ರಾಯಲ್ ಹಾಸ್ಪಿಟಲ್ ಬೆಹ್ರೈನ್ ಸಂಸ್ಥೆಯಲ್ಲಿ 10 ವರ್ಷಗಳಿಂದ ಇಂಟರ್ನಲ್ ಮೆಡಿಸಿನ್ ವಿಭಾಗದಲ್ಲಿ ಸ್ಪೆಷಲಿಸ್ಟ್ ಆಗಿದ್ದರು. ಬೆಹ್ರೈನ್ ಪೊಲೀಸರು ಬಂಧಿಸಿದ ಬೆನ್ನಲ್ಲೇ ಆಸ್ಪತ್ರೆ ಹುದ್ದೆಯಿಂದ ತೆಗೆದು ಹಾಕಲಾಗಿದೆ. ಭಾರತೀಯ ಮೂಲದ ಡಾ.ಸುನಿಲ್ ರಾವ್ ಬಂಧನ ಆಗಿರುವ ಬಗ್ಗೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಉಗ್ರರ ವಿರುದ್ಧ ಪೋಸ್ಟ್ ಹಾಕಿದ್ದಕ್ಕಾಗಿ ವೈದ್ಯರ ವಿರುದ್ಧ ಕ್ರಮ ಕೈಗೊಂಡಿರುವುದನ್ನು ಖಂಡಿಸಿದ್ದಾರೆ.
Indian mangalore doctor Sunil Rao arrested in Bahrain for calling genocide of Palestinians on social media. Rao was arrested by Anti-Cyber Crimes Directorate of the General Directorate of Anti-Corruption and Economic and Electronic Security, according to Bahrain Police.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm