ಬ್ರೇಕಿಂಗ್ ನ್ಯೂಸ್
20-10-23 02:56 pm Mangalore Correspondent ಕರಾವಳಿ
ಬಂಟ್ವಾಳ, ಅ 20: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಕಾಮಾಜೆ ಸಮೀಪದ ಮಿತ್ತಕೋಡಿ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ಕಡೇಶ್ವಾಲ್ಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ (24) ಎಂದು ಗುರುತಿಸಲಾಗಿದೆ.
ಬಂಟ್ವಾಳದ ಇಲೆಕ್ಟ್ರಿಕಲ್ ಕಂಪೆನಿಯಲ್ಲಿ ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್ ಅ.18 ರಂದು ಕೆಲಸಕ್ಕೆ ಹೋದವನು ರಾತ್ರಿಯಾದರೂ ಮನೆಗೆ ಬಾರದೆ ಹಿನ್ನೆಲೆಯಲ್ಲಿ ಈತನನ್ನು ಹುಡುಕಾಟ ನಡೆಸಿದ್ದಾರೆ ಮುಂಜಾನೆ ಸುಮಾರು 3 ಗಂಟೆಯ ವೇಳೆ ಈತನ ಸ್ಕೂಟರ್ ಕಾಮಾಜೆ ಬಳಿ ಕಂಡುಬಂದಿದ್ದು ಪಕ್ಕದ ಗುಡ್ಡದಲ್ಲಿ ಶವ ಪತ್ತೆಯಾಗಿದೆ.
ಆತ್ಮಹತ್ಯೆ ಮಾಡುವ ಮೊದಲು ಈತ ಚೀಟಿಯನ್ನು ಬರೆದು ಕಿಸೆಯಲ್ಲಿಟ್ಟಿದ್ದು ಪ್ರೇಮ ವೈಫಲ್ಯ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಈತ ಚೀಟಿಯಲ್ಲಿ ಬರೆದಿದ್ದಾನೆ.
ಬಂಟ್ವಾಳ ನಗರ ಠಾಣಾ ನಿರೀಕ್ಷಕ ಆನಂತ ಪದ್ಮನಾಭ ಮತ್ತು ಠಾಣಾಧಿಕಾರಿ ರಾಮಕೃಷ್ಣ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
24-year-old youth dies by suicide over love affair, body found at Bantwal in Mangalore. The deceased is identified as Sachin (24), a resident of Nelligudde of Kadeshivalaya
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am