ಬ್ರೇಕಿಂಗ್ ನ್ಯೂಸ್
22-10-23 03:06 pm Mangaluru Correspodent ಕರಾವಳಿ
ಮಂಗಳೂರು, ಅ.22: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆದ "ಕುಡ್ಲದ ಪಿಲಿಪರ್ಬ-2023" ಮುಕ್ತಾಯಗೊಂಡಿದ್ದು, 15 ತಂಡಗಳ ನಡುವಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ, "ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ಜಗದಂಬಾ ಹುಲಿ" ತಂಡವು ಪಿಲಿಪರ್ಬ- 2023 ರ ಕಿರೀಟ ಮುಡಿಗೇರಿಸಿಕೊಂಡಿತು.


ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ ತಂಡವು ಪಡೆದುಕೊಂಡರೆ, ಪುರಲ್ದಪ್ಪೆನ ಮೋಕೆದ ಬೊಲ್ಲಿಲು ಪೊಳಲಿ ಟೈಗರ್ಸ್ ತಂಡವು ತೃತೀಯ ಸ್ಥಾನವನ್ನು ಅಲಂಕರಿಸಿತು. ಪಿಲಿಪರ್ಬದ ವಿಶೇಷ ಬಹುಮಾನಗಳಾದ "ಕಪ್ಪು ಪಿಲಿ" ಪ್ರಶಸ್ತಿಯನ್ನು ಎಸ್.ಎಫ್.ಸಿ ಸೋಮೇಶ್ವರ ತಂಡ ಪಡೆದುಕೊಂಡರೆ, ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು ತಂಡವು "ಮರಿ ಹುಲಿ" ಪ್ರಶಸ್ತಿಯನ್ನು, ಬಹು ನಿರೀಕ್ಷಿತ ಪ್ರಶಸ್ತಿಯಾದ "ಪರ್ಬದ ಪಿಲಿ"ಯನ್ನು ಮಂಗಳೂರ್ ಫ್ರೆಂಡ್ಸ್ ಟೈಗರ್ಸ್ ಮುಳುಹಿತ್ಲು ಪಡೆದುಕೊಂಡಿತು. ಶಿಸ್ತಿನ ತಂಡವಾಗಿ ಶಿವಶಕ್ತಿ ಟೈಗರ್ ಕುಂಜತ್ತೂರು ಮಂಜೇಶ್ವರ ಹೊರ ಹೊಮ್ಮಿದರೆ, ಬಣ್ಣಗಾರಿಕೆಯಲ್ಲಿ ಎಸ್.ಕೆ.ಬಿ ಟೈಗರ್ಸ್ ಕುಂಪಲ ತಂಡವು ಹೆಚ್ಚುಗಾರಿಕೆ ಪಡೆಯಿತು. ಮುಡಿ ವಿಭಾಗದಲ್ಲಿ ವಿ.ಸಿ.ಎಸ್, ಮೂಡುಶೆಡ್ಡೆ (ವಿಷ್ಣು ಪಿಲಿಕುಲು) ಪ್ರಶಸ್ತಿ ಪಡೆದುಕೊಂಡರೆ, ಧರಣಿ ಮಂಡಲ ಹಾಗೂ ತಾಸೆ ವಿಭಾಗದಲ್ಲಿ ಯಂಗ್ ಬಾಯ್ಸ್ ಮುಳುಹಿತ್ಲು ಮಂಗಳಾದೇವಿ ಹುಲಿ ತಂಡ ಎರಡೂ ಪ್ರಶಸ್ತಿಗಳನ್ನು ಬಾಚಿಕೊಂಡಿತು.
ನಟ-ನಿರ್ದೇಶಕ ರಿಷಬ್ ಶೆಟ್ಟಿ ಕಾರ್ಯಕ್ರಮಕ್ಕೆ ವಿಶೇಷ ತಾರಾ ಮೆರುಗು ನೀಡಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಡಿಸಿಪಿ ಅಂಶು ಕುಮಾರ್, ನಟರಾದ ವಸಿಷ್ಟ ಸಿಂಹ, ಅರ್ಜುನ್ ಕಾಪಿಕಾಡ್, ಸೇರಿದಂತೆ ಹಲವು ಗಣ್ಯರು ಹುಲಿಗಳ ಕುಣಿತವನ್ನು ವೀಕ್ಷಿಸಿದರು
Mangalore Mulihithlu Friends Circle bags vicotry in ‘Pili Parba’ 2023. The sound from beating of drum and “taase” (a variant of drum) filled the air and “human tigers” stepped out and danced to the tunes of band set as the second edition of Dasara ‘Pili Parba’, a tiger dance competition unfolded at the Nehru Maidan here on Saturday, October 21.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm