ಬ್ರೇಕಿಂಗ್ ನ್ಯೂಸ್
23-10-23 03:03 pm Udupi Correspondent ಕರಾವಳಿ
ಉಡುಪಿ, ಅ.23: ಮನೆಗೆ ಬರುತ್ತೇನೆಂದು ಹೇಳಿ ನಾಪತ್ತೆಯಾಗಿದ್ದ ಕಾರ್ಕಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಮೃತದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಅಸಹಜ ಸಾವೆಂದು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಅಕ್ಟೋಬರ್ 19ರಂದು ಶೃತಿನ್ ಶೆಟ್ಟಿ ಕಾರ್ಕಳ ಠಾಣೆಗೆ ಕರ್ತವ್ಯಕ್ಕೆಂದು ತೆರಳಿ, ಅಲ್ಲಿ ರಜೆ ಹಾಕಿ ನಾಪತ್ತೆಯಾಗಿದ್ದರು.
ಪಡುಬಿದ್ರೆಯ ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) ಎರಡು ತಿಂಗಳ ಹಿಂದೆಯಷ್ಟೆ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ ಪಡೆದು ಕಾರ್ಕಳ ನಗರ ಠಾಣೆಗೆ ಬಂದಿದ್ದರು. 19 ರಂದು ಸಂಜೆ 7.30ಕ್ಕೆ ಪತ್ನಿಗೆ ಫೋನ್ ಮಾಡಿ, ಮನೆಗೆ ಬರುತ್ತಿದ್ದೇನೆ ಎಂದು ಶೃತಿನ್ ಹೇಳಿದ್ದರು. ಮನೆಗೂ ಬಾರದೇ ಇದ್ದುದರಿಂದ ಮತ್ತು ಪತಿಯ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಪತ್ನಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಬಾವಿಯಲ್ಲಿ ಶವ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಸಾವಿನ ಹಿಂದೆ ಬೇರೆ ಕಾರಣ ಇದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Karkala Missing police head constable Shrutin Shetty dead body found inside the well. Karkala Police are now investigating the angel of death. Shetty was found missing as he left the police station. Wife has filed a missing complaint.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am