ಬ್ರೇಕಿಂಗ್ ನ್ಯೂಸ್
23-10-23 10:46 pm Mangalore Correspondent ಕರಾವಳಿ
ಮಂಗಳೂರು, ಅ.23: ನಗರದ ಸ್ಟೇಟ್ಬ್ಯಾಂಕ್ ಬಳಿಯ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ಖಾಸಗಿ ಬಸ್ಸಿನ ಧಾವಂತಕ್ಕೆ ಪಾದಚಾರಿ ಒಬ್ಬರು ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ ವೃತ್ತದಿಂದ ಕೊಣಾಜೆ ಬಳಿಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ತಿರುವು ಪಡೆಯುತ್ತಿದ್ದಂತೆ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದು ನೇರವಾಗಿ ಬಸ್ಸಿನ ಮುಂದಿನ ಚಕ್ರದಡಿಗೆ ಬಿದ್ದು ಸಾವು ಕಂಡಿದ್ದಾರೆ.
ವ್ಯಕ್ತಿಯ ತಲೆ ಪೂರ್ತಿ ಛಿದ್ರಗೊಂಡಿದ್ದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖ ಛಿದ್ರಗೊಂಡಿದ್ದರಿಂದ ವ್ಯಕ್ತಿಯ ಮುಖ ಪರಿಚಯವೂ ಇಲ್ಲದೆ ಮೃತರ ಪತ್ತೆ ಸಾಧ್ಯವಾಗಿಲ್ಲ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು ಪಾಂಡೇಶ್ವರ ಪೊಲೀಸರು ಸೆಕ್ಷನ್ 304 ಅಡಿ ಕೊಲೆಗೆ ಸಮಾನ ಆಗಬಲ್ಲ ಅಪರಾಧ ಎಸಗಿದ್ದಾಗಿ ಪ್ರಕರಣ ದಾಖಲಿಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿ 40-42 ವಯಸ್ಸಿನವರು ಎನ್ನಲಾಗುತ್ತಿದ್ದು ಅಪರಿಚಿತನ ಪತ್ತೆಗಾಗಿ ಸಂಶಯ ಇದ್ದವರು ಪಾಂಡೇಶ್ವರ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ. ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇಡಲಾಗಿದೆ.
Brutal accident in Mangalore, two wheeler rider crushes, face unidentified after bus rams bike at Rao and Rao circle. Traffic police have requested the family to come forward if anyone is found missing.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm