ಬ್ರೇಕಿಂಗ್ ನ್ಯೂಸ್
24-10-23 01:28 pm Mangalore Correspondent ಕರಾವಳಿ
ಮಂಗಳೂರು, ಅ.24: ಸ್ಕೂಟರಿಗೆ ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಗಂಭೀರ ಗಾಯಗೊಂಡ ಘಟನೆ ಕದ್ರಿ ಕೆಪಿಟಿ ವೃತ್ತದ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.


ಕದ್ರಿ ಕಂಬಳ ನಿವಾಸಿಗಳಾದ ಸೂರ್ಯನಾರಾಯಣ ರಾವ್ (65) ಮತ್ತು ಪತ್ನಿ ಸವಿತಾ (61) ಗಂಭೀರ ಗಾಯಗೊಂಡವರು. ಇವರು ಸ್ಕೂಟರಿನಲ್ಲಿ ಕದ್ರಿ ಕೆಪಿಟಿ ವೃತ್ತದಿಂದ ಮುಂದೆ ಬಂದು ಹೆದ್ದಾರಿಯಲ್ಲಿ ಎಸ್ ಕೆಎಸ್ ಪ್ಲಾನೆಟ್ ಅಪಾರ್ಟ್ಮೆಂಟ್ ಎದುರಲ್ಲಿ ಯು ಟರ್ನ್ ಹೊಡೆದಿದ್ದಾರೆ. ಈ ವೇಳೆ, ಕೊಟ್ಟಾರ ಕಡೆಯಿಂದ ವೇಗವಾಗಿ ಬರುತ್ತಿದ್ದ ಈಕೋ ಕಾರು ಸ್ಕೂಟರಿಗೆ ಹಿಂದಿನಿಂದ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರಿನಲ್ಲಿದ್ದ ಪತಿ, ಪತ್ನಿ ಇಬ್ಬರೂ ನೆಲಕ್ಕೆ ಎಸೆಯಲ್ಪಟ್ಟಿದ್ದಾರೆ. ಸೂರ್ಯನಾರಾಯಣ ರಾವ್ ಅವರ ತಲೆಗೆ ಗಂಭೀರ ಏಟು ಬಿದ್ದಿದೆ. ಪತ್ನಿಗೆ ಕೈಕಾಲುಗಳಿಗೆ ಏಟು ಬಿದ್ದಿದ್ದು ಅವರನ್ನು ಕೂಡಲೇ ಸ್ಥಳೀಯರು ಎಜೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕದ್ರಿ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Mangalore Accident near Kadri kpt, elderly husband and wife injured.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm