ಬ್ರೇಕಿಂಗ್ ನ್ಯೂಸ್
24-10-23 01:28 pm Mangalore Correspondent ಕರಾವಳಿ
ಮಂಗಳೂರು, ಅ.24: ಸ್ಕೂಟರಿಗೆ ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಗಂಭೀರ ಗಾಯಗೊಂಡ ಘಟನೆ ಕದ್ರಿ ಕೆಪಿಟಿ ವೃತ್ತದ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.


ಕದ್ರಿ ಕಂಬಳ ನಿವಾಸಿಗಳಾದ ಸೂರ್ಯನಾರಾಯಣ ರಾವ್ (65) ಮತ್ತು ಪತ್ನಿ ಸವಿತಾ (61) ಗಂಭೀರ ಗಾಯಗೊಂಡವರು. ಇವರು ಸ್ಕೂಟರಿನಲ್ಲಿ ಕದ್ರಿ ಕೆಪಿಟಿ ವೃತ್ತದಿಂದ ಮುಂದೆ ಬಂದು ಹೆದ್ದಾರಿಯಲ್ಲಿ ಎಸ್ ಕೆಎಸ್ ಪ್ಲಾನೆಟ್ ಅಪಾರ್ಟ್ಮೆಂಟ್ ಎದುರಲ್ಲಿ ಯು ಟರ್ನ್ ಹೊಡೆದಿದ್ದಾರೆ. ಈ ವೇಳೆ, ಕೊಟ್ಟಾರ ಕಡೆಯಿಂದ ವೇಗವಾಗಿ ಬರುತ್ತಿದ್ದ ಈಕೋ ಕಾರು ಸ್ಕೂಟರಿಗೆ ಹಿಂದಿನಿಂದ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರಿನಲ್ಲಿದ್ದ ಪತಿ, ಪತ್ನಿ ಇಬ್ಬರೂ ನೆಲಕ್ಕೆ ಎಸೆಯಲ್ಪಟ್ಟಿದ್ದಾರೆ. ಸೂರ್ಯನಾರಾಯಣ ರಾವ್ ಅವರ ತಲೆಗೆ ಗಂಭೀರ ಏಟು ಬಿದ್ದಿದೆ. ಪತ್ನಿಗೆ ಕೈಕಾಲುಗಳಿಗೆ ಏಟು ಬಿದ್ದಿದ್ದು ಅವರನ್ನು ಕೂಡಲೇ ಸ್ಥಳೀಯರು ಎಜೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕದ್ರಿ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Mangalore Accident near Kadri kpt, elderly husband and wife injured.
29-08-26 10:38 pm
HK News Desk
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm