ಬ್ರೇಕಿಂಗ್ ನ್ಯೂಸ್
26-10-23 04:03 pm Mangalore Correspondent ಕರಾವಳಿ
ಮಂಗಳೂರು, ಅ.26: ಕುದ್ರೋಳಿ ಕ್ಷೇತ್ರದ ದಸರಾ ಶೋಭಾ ಯಾತ್ರೆಯಲ್ಲಿ ಸೌಜನ್ಯಾ ಫೋಟೊ ಇದೆಯೆಂಬ ಕಾರಣಕ್ಕೆ ನಿರಾಕರಿಸಲ್ಪಟ್ಟ ಟ್ಯಾಬ್ಲೋ ವಾಮಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆದಿದೆ.
ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ರೆಡಿಯಾಗಿ ಬಂದಿದ್ದ ದೇವಿ ಮಹಾತ್ಮೆ ಕಥಾನಕ ಹೊಂದಿದ್ದ ಸ್ತಬ್ಧಚಿತ್ರಕ್ಕೆ ಕೊನೆಕ್ಷಣದಲ್ಲಿ ನಿರಾಕರಿಸಲಾಗಿತ್ತು. ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ವಿರೋಧ ವ್ಯಕ್ತಪಡಿಸಿ, ಪೊಲೀಸರ ಮೂಲಕ ತಡೆಯುವ ಯತ್ನ ಮಾಡಿದ್ದರು. ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ಟ್ಯಾಬ್ಲೋ ಉರ್ವಾದಲ್ಲಿಯೇ ಉಳಿದುಕೊಂಡಿತ್ತು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.






ಮಾಹಿತಿ ತಿಳಿದ ವಾಮಾಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಪೂಜಾ ಸಮಿತಿ ಸೌಜನ್ಯಪರ ಹೋರಾಟಗಾರನ್ನು ಸಂಪರ್ಕಿಸಿ ವಾಮಂಜೂರು ಸಾರ್ವಜನಿಕ ಶಾರದೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿತ್ತು. ಇದರಂತೆ, ಬುಧವಾರ ಸಂಜೆ ವಾಮಂಜೂರಿನಲ್ಲಿ ಆಯೋಜಿಸಿದ್ದ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯಲ್ಲಿ ಸೌಜನ್ಯಾ ಭಾವಚಿತ್ರವಿರುವ ಟ್ಯಾಬ್ಲೋ ಪಾಲ್ಗೊಂಡಿತ್ತು. ಅದರಲ್ಲಿ ಶ್ರೀ ದೇವಿಯ ರೂಪಕ ಸಾವಿರಾರು ಜನರಿಂದ ವೀಕ್ಷಿಸಲ್ಪಟ್ಟು ಅಪಾರ ಜನ ಮನ್ನಣೆ ಪಡೆಯಿತು.
Soujanya dasara tablo allowed Permission at Vamamjoor dasara program in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm