ಬ್ರೇಕಿಂಗ್ ನ್ಯೂಸ್
26-10-23 04:03 pm Mangalore Correspondent ಕರಾವಳಿ
ಮಂಗಳೂರು, ಅ.26: ಕುದ್ರೋಳಿ ಕ್ಷೇತ್ರದ ದಸರಾ ಶೋಭಾ ಯಾತ್ರೆಯಲ್ಲಿ ಸೌಜನ್ಯಾ ಫೋಟೊ ಇದೆಯೆಂಬ ಕಾರಣಕ್ಕೆ ನಿರಾಕರಿಸಲ್ಪಟ್ಟ ಟ್ಯಾಬ್ಲೋ ವಾಮಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆದಿದೆ.
ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ರೆಡಿಯಾಗಿ ಬಂದಿದ್ದ ದೇವಿ ಮಹಾತ್ಮೆ ಕಥಾನಕ ಹೊಂದಿದ್ದ ಸ್ತಬ್ಧಚಿತ್ರಕ್ಕೆ ಕೊನೆಕ್ಷಣದಲ್ಲಿ ನಿರಾಕರಿಸಲಾಗಿತ್ತು. ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ವಿರೋಧ ವ್ಯಕ್ತಪಡಿಸಿ, ಪೊಲೀಸರ ಮೂಲಕ ತಡೆಯುವ ಯತ್ನ ಮಾಡಿದ್ದರು. ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ಟ್ಯಾಬ್ಲೋ ಉರ್ವಾದಲ್ಲಿಯೇ ಉಳಿದುಕೊಂಡಿತ್ತು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಮಾಹಿತಿ ತಿಳಿದ ವಾಮಾಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಪೂಜಾ ಸಮಿತಿ ಸೌಜನ್ಯಪರ ಹೋರಾಟಗಾರನ್ನು ಸಂಪರ್ಕಿಸಿ ವಾಮಂಜೂರು ಸಾರ್ವಜನಿಕ ಶಾರದೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿತ್ತು. ಇದರಂತೆ, ಬುಧವಾರ ಸಂಜೆ ವಾಮಂಜೂರಿನಲ್ಲಿ ಆಯೋಜಿಸಿದ್ದ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯಲ್ಲಿ ಸೌಜನ್ಯಾ ಭಾವಚಿತ್ರವಿರುವ ಟ್ಯಾಬ್ಲೋ ಪಾಲ್ಗೊಂಡಿತ್ತು. ಅದರಲ್ಲಿ ಶ್ರೀ ದೇವಿಯ ರೂಪಕ ಸಾವಿರಾರು ಜನರಿಂದ ವೀಕ್ಷಿಸಲ್ಪಟ್ಟು ಅಪಾರ ಜನ ಮನ್ನಣೆ ಪಡೆಯಿತು.
Soujanya dasara tablo allowed Permission at Vamamjoor dasara program in Mangalore.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am