ಬ್ರೇಕಿಂಗ್ ನ್ಯೂಸ್
26-10-23 06:59 pm Mangalore Correspondent ಕರಾವಳಿ
ಪುತ್ತೂರು, ಅ.25: ಸೆಲೆಬ್ರಿಟಿಗಳನ್ನು ಕಾಡುತ್ತಿರುವ ಹುಲಿ ಉಗುರು ಪ್ರಕರಣ ಈಗ ಹಳ್ಳಿಗಳಲ್ಲೂ ಸದ್ದು ಮಾಡತೊಡಗಿದೆ. ಸುಳ್ಯದ ನಗರ ಪಂಚಾಯತ್ ಉದ್ಯೋಗಿ ಮಹಿಳೆಯ ಕೊರಳಲ್ಲಿ ಹುಲಿ ಉಗುರು ಮಾದರಿ ಇದ್ದ ಫೋಟೊಗಳು ವೈರಲ್ ಆಗಿದ್ದು ಅರಣ್ಯಾಧಿಕಾರಿಗಳು ತನಿಖೆ ನಡೆಸಿದ್ದಾರೆ.
ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ತೆಗೆಸಿಕೊಂಡಿದ್ದ ಪೋಟೋ ಒಂದರಲ್ಲಿ ಅಲ್ಲಿನ ಉದ್ಯೋಗಿ ಶಶಿಕಲಾ ಅವರ ಕೊರಳಿನಲ್ಲಿ ಹುಲಿ ಉಗುರನ್ನು ಹೋಲುವ ಲಾಕೆಟ್ ಇತ್ತು. ಇದರ ಪೋಟೊ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸುಳ್ಯ ಅರಣ್ಯ ಇಲಾಖೆಯವರು ಶಶಿಕಲಾ ಅವರನ್ನು ಸಂಪರ್ಕಿಸಿ ಕಚೇರಿಗೆ ಬರುವಂತೆ ಸೂಚಿಸಿದ್ದರು. ಶಶಿಕಲಾ ಅವರು ಆ ಲಾಕೆಟ್ ನೊಂದಿಗೆ ವಲಯಾರಣ್ಯಾಧಿಕಾರಿಗಳ ಕಚೇರಿಗೆ ತೆರಳಿ ಅದನ್ನು ಅಲ್ಲಿ ಒಪ್ಪಿಸಿದ್ದಾರೆ.
ಇದು ಅಸಲಿ ಹುಲಿ ಉಗುರಿನ ಲಾಕೆಟ್ ಅಲ್ಲ. ಮಾರಾಟ ಮಾಡಲು ಬಂದವರಿಂದ ನನ್ನ ತಾಯಿ ಖರೀದಿಸಿ, ಧರಿಸುತ್ತಿದ್ದರು. ನಾನು ಕೂಡಾ ಅನೇಕ ವರ್ಷಗಳಿಂದ ಉಪಯೋಗಿಸುತ್ತಿದ್ದೇನೆ. ಫೋಟೋ ವೈರಲ್ ಆಗಿದ್ದರಿಂದ ಅರಣ್ಯ ಇಲಾಖೆಯವರು ಫೋನ್ ಮಾಡಿದಾಗ ಲಾಕೆಟ್ ಕೊಟ್ಟು ಬಂದಿದ್ದೇನೆ ಎಂದು ಶಶಿಕಲಾ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶಶಿಕಲಾ ಅವರ ಹುಲಿ ಉಗುರು ಧರಿಸಿರುವ ಪೋಟೋ ವೈರಲ್ ಆಗಿರುವುದರಿಂದ ತನಿಖೆ ನಡೆಸಿದ್ದೇವೆ. ಲಾಕೆಟನ್ನು ಪಡೆದಿದ್ದು, ಲ್ಯಾಬ್ ನಲ್ಲಿ ಪರೀಕ್ಷೆ ನಡೆಸುತ್ತೇವೆ. ಒರಿಜಿನಲ್ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Mangalore Sullia woman photo with tiger claw goes viral on social media.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm