ಬ್ರೇಕಿಂಗ್ ನ್ಯೂಸ್
27-10-23 01:05 pm Mangalore Correspondent ಕರಾವಳಿ
ಮಂಗಳೂರು, ಅ.27: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ, ನಕಲಿ ವಾಟ್ಸಪ್ ಐಡಿ ಸೃಷ್ಟಿಸಿ ಹಣ ಕೇಳುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಇಂತಹ ಮನವಿಗಳ ಬಗ್ಗೆ ಎಚ್ಚರ ಇರುವಂತೆ ಆಯುಕ್ತರು ಮನವಿ ಮಾಡಿದ್ದಾರೆ.
ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಹತ್ತಿರದ ಒಡನಾಟ ಇರುವವರಿಗೆ ವಾಟ್ಸಪ್ ನಲ್ಲಿ ಇಂತಹ ಮೆಸೇಜುಗಳು ಬಂದಿದ್ದವು. ನಾನು ಹಾಸ್ಪಿಟಲ್ ನಲ್ಲಿದ್ದೇನೆ. ನನ್ನ ಯುಪಿಐ ವರ್ಕಿಂಗ್ ಇಲ್ಲ. ಸ್ವಲ್ಪ ಹಣ ಬೇಕಿತ್ತು. ಕಳಿಸಿದರೆ ಒಂದು ಗಂಟೆಯಲ್ಲಿ ಹಿಂತಿರುಗಿಸುತ್ತೇನೆ ಎಂಬುದಾಗಿ ಕಮಿಷನರ್ ಅವರ ಸಹೋದ್ಯೋಗಿ ಒಬ್ಬರಿಗೆ ಮೆಸೇಜು ಬಂದಿತ್ತು. ಈ ಬಗ್ಗೆ ಕಮಿಷನರ್ ಅವರಿಗೆ ತಿಳಿಸುತ್ತಿದ್ದಂತೆ ಅಲರ್ಟ್ ಆಗಿದ್ದಾರೆ.


ಈ ಬಗ್ಗೆ ಕಮಿಷನರ್ ಬಳಿ ಪ್ರತಿಕ್ರಿಯೆ ಕೇಳಿದಾಗ, ಯಾರೋ ಫೇಕ್ ನಂಬರಲ್ಲಿ ನನ್ನ ಫೋಟೊ ಹಾಕಿ ಈ ರೀತಿ ಮಾಡಿದ್ದಾರೆ. ರಾಜಸ್ಥಾನ ಮೂಲದ ಭರತ್ ಪುರದವರು ಎನ್ನುವ ಮಾಹಿತಿ ಇದೆ. ಸೈಬರ್ ಠಾಣೆಯಲ್ಲಿ ಕೇಸು ದಾಖಲಿಸಿ ತನಿಖೆ ಮಾಡಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಹಿಂದೆಲ್ಲ ಫೇಸ್ಬುಕ್ ನಕಲಿ ಐಡಿ ಸೃಷ್ಟಿಸಿ ಹಣ ಕೇಳುವುದು ಇತ್ತು. ಈಗ ವಾಟ್ಸಪಲ್ಲಿ ಡಿಪಿ ಫೋಟೊ ಹಾಕಿ ಯಾಮಾರಿಸುವ ಯತ್ನ ನಡೆಯುತ್ತಿದೆ.
Fake WhatsApp profile of Mangalore commissioner Anupam Agrawal IPS, demands money. Commissioner has said not to fall prey to such messages.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm