ಬ್ರೇಕಿಂಗ್ ನ್ಯೂಸ್
27-10-23 01:05 pm Mangalore Correspondent ಕರಾವಳಿ
ಮಂಗಳೂರು, ಅ.27: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ, ನಕಲಿ ವಾಟ್ಸಪ್ ಐಡಿ ಸೃಷ್ಟಿಸಿ ಹಣ ಕೇಳುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಇಂತಹ ಮನವಿಗಳ ಬಗ್ಗೆ ಎಚ್ಚರ ಇರುವಂತೆ ಆಯುಕ್ತರು ಮನವಿ ಮಾಡಿದ್ದಾರೆ.
ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಹತ್ತಿರದ ಒಡನಾಟ ಇರುವವರಿಗೆ ವಾಟ್ಸಪ್ ನಲ್ಲಿ ಇಂತಹ ಮೆಸೇಜುಗಳು ಬಂದಿದ್ದವು. ನಾನು ಹಾಸ್ಪಿಟಲ್ ನಲ್ಲಿದ್ದೇನೆ. ನನ್ನ ಯುಪಿಐ ವರ್ಕಿಂಗ್ ಇಲ್ಲ. ಸ್ವಲ್ಪ ಹಣ ಬೇಕಿತ್ತು. ಕಳಿಸಿದರೆ ಒಂದು ಗಂಟೆಯಲ್ಲಿ ಹಿಂತಿರುಗಿಸುತ್ತೇನೆ ಎಂಬುದಾಗಿ ಕಮಿಷನರ್ ಅವರ ಸಹೋದ್ಯೋಗಿ ಒಬ್ಬರಿಗೆ ಮೆಸೇಜು ಬಂದಿತ್ತು. ಈ ಬಗ್ಗೆ ಕಮಿಷನರ್ ಅವರಿಗೆ ತಿಳಿಸುತ್ತಿದ್ದಂತೆ ಅಲರ್ಟ್ ಆಗಿದ್ದಾರೆ.


ಈ ಬಗ್ಗೆ ಕಮಿಷನರ್ ಬಳಿ ಪ್ರತಿಕ್ರಿಯೆ ಕೇಳಿದಾಗ, ಯಾರೋ ಫೇಕ್ ನಂಬರಲ್ಲಿ ನನ್ನ ಫೋಟೊ ಹಾಕಿ ಈ ರೀತಿ ಮಾಡಿದ್ದಾರೆ. ರಾಜಸ್ಥಾನ ಮೂಲದ ಭರತ್ ಪುರದವರು ಎನ್ನುವ ಮಾಹಿತಿ ಇದೆ. ಸೈಬರ್ ಠಾಣೆಯಲ್ಲಿ ಕೇಸು ದಾಖಲಿಸಿ ತನಿಖೆ ಮಾಡಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಹಿಂದೆಲ್ಲ ಫೇಸ್ಬುಕ್ ನಕಲಿ ಐಡಿ ಸೃಷ್ಟಿಸಿ ಹಣ ಕೇಳುವುದು ಇತ್ತು. ಈಗ ವಾಟ್ಸಪಲ್ಲಿ ಡಿಪಿ ಫೋಟೊ ಹಾಕಿ ಯಾಮಾರಿಸುವ ಯತ್ನ ನಡೆಯುತ್ತಿದೆ.
Fake WhatsApp profile of Mangalore commissioner Anupam Agrawal IPS, demands money. Commissioner has said not to fall prey to such messages.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am