ಬ್ರೇಕಿಂಗ್ ನ್ಯೂಸ್
27-10-23 07:03 pm Mangalore Correspondent ಕರಾವಳಿ
ಮಂಗಳೂರು, ಅ.27: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳ ಪತ್ತೆಗಾಗಿ ಎನ್ಐಎ ತಲಾ ಎರಡು ಲಕ್ಷ ರೂ. ಬಹುಮಾನ ಘೋಷಿಸಿದೆ.
ಬೆಳ್ತಂಗಡಿ ತಾಲೂಕಿನ ಪದಂಗಡಿ ಗ್ರಾಮದ ನಿವಾಸಿ ನೌಷಾದ್ (32), ಸೋಮವಾರ ಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರಸ್ತೆಯ ನಿವಾಸಿ ಅಬ್ದುಲ್ ನಾಸಿರ್ (41), ಸೋಮವಾರ ಪೇಟೆ ತಾಲೂಕಿನ ಕಲಕಂದೂರು ಹಾನಗಲ್ ನಿವಾಸಿ ಅಬ್ದುಲ್ ರಹಿಮಾನ್ (36) ಆರೋಪಿ ನಂಬರ್ 22, 23, 24 ಆಗಿದ್ದು ಇವರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ ಎರಡು ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇವರು ಮೂವರು ಕೂಡ ನಿಷೇಧಿತ ಸಂಘಟನೆ ಪಿಎಫ್ಐ ಸದಸ್ಯರೆಂದು ಎನ್ಐಎ ಗುರುತಿಸಿದೆ.

ಕಳೆದ ವರ್ಷ ನವೆಂಬರ್ ಆರಂಭದಲ್ಲಿ ನಾಲ್ಕು ಮಂದಿಯ ಪತ್ತೆಗಾಗಿ ಒಟ್ಟು 14 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಮಹಮ್ಮದ್ ಮುಸ್ತಫ ಪೈಚಾರ್, ಉಮರ್ ಫಾರೂಕ್, ತುಫೈಲ್ ಎಂ.ಎಚ್., ಅಬುಬಕ್ಕರ್ ಸಿದ್ದಿಕ್ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಈ ಪೈಕಿ ಮಡಿಕೇರಿ ನಿವಾಸಿ ತುಫೈಲ್ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದ. ಪ್ರಕರಣದಲ್ಲಿ ಒಟ್ಟು ಒಂಬತ್ತು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Praveen Nettaru Murder, NIA issues wanted list of other three people in Mangalore.
29-08-26 10:38 pm
HK News Desk
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm