ಬ್ರೇಕಿಂಗ್ ನ್ಯೂಸ್
27-10-23 07:03 pm Mangalore Correspondent ಕರಾವಳಿ
ಮಂಗಳೂರು, ಅ.27: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳ ಪತ್ತೆಗಾಗಿ ಎನ್ಐಎ ತಲಾ ಎರಡು ಲಕ್ಷ ರೂ. ಬಹುಮಾನ ಘೋಷಿಸಿದೆ.
ಬೆಳ್ತಂಗಡಿ ತಾಲೂಕಿನ ಪದಂಗಡಿ ಗ್ರಾಮದ ನಿವಾಸಿ ನೌಷಾದ್ (32), ಸೋಮವಾರ ಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರಸ್ತೆಯ ನಿವಾಸಿ ಅಬ್ದುಲ್ ನಾಸಿರ್ (41), ಸೋಮವಾರ ಪೇಟೆ ತಾಲೂಕಿನ ಕಲಕಂದೂರು ಹಾನಗಲ್ ನಿವಾಸಿ ಅಬ್ದುಲ್ ರಹಿಮಾನ್ (36) ಆರೋಪಿ ನಂಬರ್ 22, 23, 24 ಆಗಿದ್ದು ಇವರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ ಎರಡು ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇವರು ಮೂವರು ಕೂಡ ನಿಷೇಧಿತ ಸಂಘಟನೆ ಪಿಎಫ್ಐ ಸದಸ್ಯರೆಂದು ಎನ್ಐಎ ಗುರುತಿಸಿದೆ.

ಕಳೆದ ವರ್ಷ ನವೆಂಬರ್ ಆರಂಭದಲ್ಲಿ ನಾಲ್ಕು ಮಂದಿಯ ಪತ್ತೆಗಾಗಿ ಒಟ್ಟು 14 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಮಹಮ್ಮದ್ ಮುಸ್ತಫ ಪೈಚಾರ್, ಉಮರ್ ಫಾರೂಕ್, ತುಫೈಲ್ ಎಂ.ಎಚ್., ಅಬುಬಕ್ಕರ್ ಸಿದ್ದಿಕ್ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಈ ಪೈಕಿ ಮಡಿಕೇರಿ ನಿವಾಸಿ ತುಫೈಲ್ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದ. ಪ್ರಕರಣದಲ್ಲಿ ಒಟ್ಟು ಒಂಬತ್ತು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Praveen Nettaru Murder, NIA issues wanted list of other three people in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm