ಬ್ರೇಕಿಂಗ್ ನ್ಯೂಸ್
27-10-23 07:03 pm Mangalore Correspondent ಕರಾವಳಿ
ಮಂಗಳೂರು, ಅ.27: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳ ಪತ್ತೆಗಾಗಿ ಎನ್ಐಎ ತಲಾ ಎರಡು ಲಕ್ಷ ರೂ. ಬಹುಮಾನ ಘೋಷಿಸಿದೆ.
ಬೆಳ್ತಂಗಡಿ ತಾಲೂಕಿನ ಪದಂಗಡಿ ಗ್ರಾಮದ ನಿವಾಸಿ ನೌಷಾದ್ (32), ಸೋಮವಾರ ಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರಸ್ತೆಯ ನಿವಾಸಿ ಅಬ್ದುಲ್ ನಾಸಿರ್ (41), ಸೋಮವಾರ ಪೇಟೆ ತಾಲೂಕಿನ ಕಲಕಂದೂರು ಹಾನಗಲ್ ನಿವಾಸಿ ಅಬ್ದುಲ್ ರಹಿಮಾನ್ (36) ಆರೋಪಿ ನಂಬರ್ 22, 23, 24 ಆಗಿದ್ದು ಇವರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ ಎರಡು ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇವರು ಮೂವರು ಕೂಡ ನಿಷೇಧಿತ ಸಂಘಟನೆ ಪಿಎಫ್ಐ ಸದಸ್ಯರೆಂದು ಎನ್ಐಎ ಗುರುತಿಸಿದೆ.
ಕಳೆದ ವರ್ಷ ನವೆಂಬರ್ ಆರಂಭದಲ್ಲಿ ನಾಲ್ಕು ಮಂದಿಯ ಪತ್ತೆಗಾಗಿ ಒಟ್ಟು 14 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಮಹಮ್ಮದ್ ಮುಸ್ತಫ ಪೈಚಾರ್, ಉಮರ್ ಫಾರೂಕ್, ತುಫೈಲ್ ಎಂ.ಎಚ್., ಅಬುಬಕ್ಕರ್ ಸಿದ್ದಿಕ್ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಈ ಪೈಕಿ ಮಡಿಕೇರಿ ನಿವಾಸಿ ತುಫೈಲ್ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದ. ಪ್ರಕರಣದಲ್ಲಿ ಒಟ್ಟು ಒಂಬತ್ತು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Praveen Nettaru Murder, NIA issues wanted list of other three people in Mangalore.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am