ಬ್ರೇಕಿಂಗ್ ನ್ಯೂಸ್
27-10-23 07:03 pm Mangalore Correspondent ಕರಾವಳಿ
ಮಂಗಳೂರು, ಅ.27: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳ ಪತ್ತೆಗಾಗಿ ಎನ್ಐಎ ತಲಾ ಎರಡು ಲಕ್ಷ ರೂ. ಬಹುಮಾನ ಘೋಷಿಸಿದೆ.
ಬೆಳ್ತಂಗಡಿ ತಾಲೂಕಿನ ಪದಂಗಡಿ ಗ್ರಾಮದ ನಿವಾಸಿ ನೌಷಾದ್ (32), ಸೋಮವಾರ ಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರಸ್ತೆಯ ನಿವಾಸಿ ಅಬ್ದುಲ್ ನಾಸಿರ್ (41), ಸೋಮವಾರ ಪೇಟೆ ತಾಲೂಕಿನ ಕಲಕಂದೂರು ಹಾನಗಲ್ ನಿವಾಸಿ ಅಬ್ದುಲ್ ರಹಿಮಾನ್ (36) ಆರೋಪಿ ನಂಬರ್ 22, 23, 24 ಆಗಿದ್ದು ಇವರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ ಎರಡು ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇವರು ಮೂವರು ಕೂಡ ನಿಷೇಧಿತ ಸಂಘಟನೆ ಪಿಎಫ್ಐ ಸದಸ್ಯರೆಂದು ಎನ್ಐಎ ಗುರುತಿಸಿದೆ.

ಕಳೆದ ವರ್ಷ ನವೆಂಬರ್ ಆರಂಭದಲ್ಲಿ ನಾಲ್ಕು ಮಂದಿಯ ಪತ್ತೆಗಾಗಿ ಒಟ್ಟು 14 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಮಹಮ್ಮದ್ ಮುಸ್ತಫ ಪೈಚಾರ್, ಉಮರ್ ಫಾರೂಕ್, ತುಫೈಲ್ ಎಂ.ಎಚ್., ಅಬುಬಕ್ಕರ್ ಸಿದ್ದಿಕ್ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಈ ಪೈಕಿ ಮಡಿಕೇರಿ ನಿವಾಸಿ ತುಫೈಲ್ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದ. ಪ್ರಕರಣದಲ್ಲಿ ಒಟ್ಟು ಒಂಬತ್ತು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Praveen Nettaru Murder, NIA issues wanted list of other three people in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm