ಬ್ರೇಕಿಂಗ್ ನ್ಯೂಸ್
27-10-23 08:32 pm Mangalore Correspondent ಕರಾವಳಿ
Photo credits : News First Kannada | Cricket First
ಮಂಗಳೂರು, ಅ.27: ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ನಡೆದ ಪಿಲಿನಲಿಕೆ ಸ್ಪರ್ಧೆಯಲ್ಲಿ ಸೆಲೆಬ್ರಿಟಿಯಾಗಿ ಕಾಣಿಸಿಕೊಂಡಿದ್ದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ತನ್ನ ಫೇಸ್ಬುಕ್ ಪೇಜ್ ನಲ್ಲಿ ಪಿಲಿನಲಿಕೆ ವಿಡಿಯೋ ಹಂಚಿಕೊಂಡಿದ್ದಾರೆ.
ಅ.23ರಂದು ಮಂಗಳೂರಿನ ಉರ್ವಾ ಮೈದಾನದಲ್ಲಿ ನಡೆದ ಪಿಲಿನಲಿಕೆ ಸ್ಪರ್ಧೆಯಲ್ಲಿ ಹರ್ಭಜನ್ ಸಿಂಗ್ ಮತ್ತು ಬಾಲಿವುಡ್ ನಟ ಸುನಿಲ್ ಶೆಟ್ಟಿ ಸ್ಟಾರ್ ಅತಿಥಿಯಾಗಿದ್ದರು. ಹುಲಿ ಕುಣಿತ ನೋಡಿ ಪ್ರಭಾವಿತರಾಗಿದ್ದ ಹರ್ಭಜನ್ ಸಿಂಗ್, ಇಷ್ಟೊಂದು ಸ್ಟೆಮಿನಾ ನನಗಿರುತ್ತಿದ್ದರೆ ಇನ್ನೂ 20 ವರ್ಷ ಕಾಲ ಕ್ರಿಕೆಟ್ ಆಡುತ್ತಿದ್ದೆ ಎಂದಿದ್ದರು. ಅಲ್ಲದೆ, ಸುನಿಲ್ ಶೆಟ್ಟಿ ಬಳಿ ಹುಲಿ ಕುಣಿತ ಕಲೆಯ ಬಗ್ಗೆ ಕೇಳಿ ತಿಳಿದುಕೊಂಡಿದ್ದರು.



ಇದೀಗ ಹುಲಿ ಕುಣಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಹರ್ಭಜನ್ ಸಿಂಗ್, ಇಂತಹ ಉತ್ಸವದಲ್ಲಿ ಪಾಲ್ಗೊಂಡಿದ್ದು ಹೆಮ್ಮೆಯ ಕ್ಷಣ ಎಂದು ಹೇಳಿಕೊಂಡಿದ್ದಾರೆ. ಹರ್ಭಜನ್ ಜಾಲತಾಣದಲ್ಲಿ ಲಕ್ಷಾಂತರ ಮಂದಿ ಫಾಲೋವರ್ ಹೊಂದಿದ್ದು ಮಂಗಳೂರಿನ ಗ್ರಾಮೀಣ ಸೊಗಡಿನ ಹುಲಿ ಕುಣಿತದ ವಿಡಿಯೋ ಹಂಚಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹುಲಿ ಕುಣಿತ ಬಗ್ಗೆ ಆಕರ್ಷಣೆ ಮೂಡುವಂತೆ ಮಾಡಿದ್ದಾರೆ.
Pili Nalike 2023 Harbhajan Singh in Mangalore, shares nalike video on facebook.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm