ಬ್ರೇಕಿಂಗ್ ನ್ಯೂಸ್
29-10-23 05:27 pm Mangalore Correspondent ಕರಾವಳಿ
ಉಳ್ಳಾಲ, ಅ.29: ಸಿನೆಮಾ ಶೂಟಿಂಗ್ ವೇಳೆ ಸಹ ನಟನ ಬಾಯಿ ತಪ್ಪಿಂದ ಕೊರಗಜ್ಜನ ಡೈಲಾಗ್ ಬಂದಿದ್ದು ಅದಕ್ಕಾಗಿ ಕೊರಗಜ್ಜನ ಸಾನಿಧ್ಯಕ್ಕೆ ಬಂದು ತನ್ನ ನಾಯಕ ನಟನೆಯ ನೂತನ ಸಿನೆಮಾ "ಕಾಲಾಯ ನಮಃ"ದ ಯಶಸ್ಸಿಗೆ ಪ್ರಾರ್ಥಿಸಿರುವುದಾಗಿ ಸ್ಯಾಂಡಲ್ ವುಡ್ ನಟ ಮಿಸ್ಟರ್ ಗರಗಸ ಖ್ಯಾತಿಯ ಕೋಮಲ್ ಹೇಳಿದ್ದಾರೆ.
ನಟ ಕೋಮಲ್ ಇಂದು ಪತ್ನಿ ಅನುಸೂಯ ಜೊತೆ ಮಂಗಳೂರು ಹೊರವಲಯದ ಕಲ್ಲಾಪು, ಬುರ್ದುಗೋಳಿ ಗುಳಿಗ, ಕೊರಗತನಿಯ ಉದ್ಭವ ಶಿಲೆಯ ಆದಿ ಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು."ಕಾಲಾಯ ನಮಃ" ಸಿನೆಮಾ ಶೂಟಿಂಗ್ ಸನ್ನಿವೇಶವೊಂದರಲ್ಲಿ ಸಹನಟ ಶೈನ್ ಶೆಟ್ಟಿಯವರು ಹೇಯ್ ನಿನಗೆ ಒಳ್ಳೆದಾಯ್ತು ಮಾರಾಯ.. ಕೊರಗಜ್ಜನಿಗೆ ಚಕ್ಕುಳಿ, ವೀಳ್ಯ ಇಟ್ಟು ಪ್ರಸಾದ ತಗೊಳ್ಳಬೇಕೆಂದು ಬಾಯಿ ತಪ್ಪಿ ಡೈಲಾಗ್ ಹೇಳಿದ್ದರು. ಶೂಟಿಂಗ್ ಬ್ರೇಕ್ ವೇಳೆ ಶೈನ್ ಶೆಟ್ಟಿ ಅವರಲ್ಲಿ ವಿಚಾರಿಸಿದಾಗ ಕೊರಗಜ್ಜ ದೈವದ ಕಾರಣಿಕದ ಬಗ್ಗೆ ನನಗೆ ವಿವರಿಸಿದ್ದಾರೆ. ಹಾಗಾಗಿ ಸಿನೆಮಾ ಬಿಡುಗಡೆಗೂ ಮುನ್ನ ಕೊರಗಜ್ಜನಲ್ಲಿಗೆ ಬಂದು ಚಿತ್ರದ ಯಶಸ್ಸಿಗೆ ಪ್ರಾರ್ಥಿಸಿರೋದಾಗಿ ಕೋಮಲ್ ಹೇಳಿದರು.



ಈಗಾಗಲೇ ನಮೋ ಭೂತಾತ್ಮ 2 ಮತ್ತು ಉಂಡೇನಾಮ ಸಿನೆಮಾಗಳು ರಿಲೀಸ್ ಆಗಿ ಯಶಸ್ಸು ಗಳಿಸಿದೆ. ಮುಂದೆ ನನ್ನ ನಟನೆಯ ರೊಲ್ಯಾಕ್ಸ್ , ಹುಕುಂ, ವಜ್ರಮುನಿ, ಕೋಣ ಮೊದಲಾದ ಸಿನೆಮಾಗಳು ಚಿತ್ರೀಕರಣಗೊಳ್ಳುತ್ತಿದ್ದು ಶೀಘ್ರದಲ್ಲೇ ಬಿಡುಗಡೆಗೊಳ್ಳಲಿವೆ ಎಂದರು. ಕೋಮಲ್ ಆಪ್ತರಾದ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕ ಬಾಲಕೃಷ್ಣ, ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ನಾಯ್ಕ್, ಗೌರವ ಸಲಹೆಗಾರರಾದ ಚಂದ್ರಹಾಸ್ ಪಂಡಿತ್ ಹೌಸ್, ಗೌರವ ಅಧ್ಯಕ್ಷರಾದ ಸಂಜೀವ ಭಂಡಾರಿ, ಪ್ರಮುಖರಾದ ದೇವದಾಸ್ ಕಾಯಂಗಲ, ಕಮಲಾಕ್ಷ ವಿ ಕುಲಾಲ್, ನವೀನ್ ಕಾಯಂಗಳ, ಪ್ರಶಾಂತ್ ಕಾಯಂಗಳ, ಪುರುಷೋತ್ತಮ ಕಲ್ಲಾಪು ಮೊದಲಾದವರು ಉಪಸ್ಥಿತರಿದ್ದರು.
Komal kannada actor visits Kallapu, Burdugoli temple in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm