ಬ್ರೇಕಿಂಗ್ ನ್ಯೂಸ್
29-10-23 06:00 pm Mangalore Correspondent ಕರಾವಳಿ
ಮಂಗಳೂರು, ಅ.29: ಕೇರಳದಲ್ಲಿ ಬಾಂಬ್ ಸ್ಫೋಟ ಕೃತ್ಯ ನಡೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಎಲರ್ಟ್ ಇರಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಮಂಗಳೂರು ಪ್ರವಾಸದಲ್ಲಿರುವ ಪರಮೇಶ್ವರ್ ಬಳಿ ಈ ಬಗ್ಗೆ ಕೇಳಿದಾಗ, ಗಡಿಭಾಗದಲ್ಲಿ ಅಲರ್ಟ್ ಇರುವಂತೆ ಡಿಜಿ, ಐಜಿಯವರು ಪೊಲೀಸರಿಗೆ ಸೂಚಿಸಿದ್ದಾರೆ. ಯಾರು ಆ ಕೃತ್ಯ ನಡೆಸಿದ್ದಾರೆ ಗೊತ್ತಿಲ್ಲ. ಘಟನೆ ಹಿನ್ನೆಲೆಯಲ್ಲಿ ಕೇರಳದ ಗಡಿಯನ್ನು ಹೊಂದಿಕೊಂಡ ಭಾಗದಲ್ಲಿ ನಿಗಾ ಹೆಚ್ಚಿಸಲಾಗುವುದು ಎಂದಿದ್ದಾರೆ.
ದಸರಾ ಸಂದರ್ಭದಲ್ಲಿ ಮೈಸೂರು, ಮಡಿಕೇರಿ, ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ದಸರಾ ಸಂದರ್ಭದಲ್ಲಿ ಹೆಚ್ಚು ಜನರು ಸೇರುವುದರಿಂದ ಗಮನ ಹರಿಸಲು ಪೊಲೀಸರಿಗೆ ಸೂಚನೆ ನೀಡಲಾಗಿತ್ತು ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದರು. ಸೈಬರ್ ಕ್ರೈಮ್ ಹೆಚ್ಚುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಸೈಬರ್ ಅಪರಾಧ ಪತ್ತೆಗಾಗಿ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸುತ್ತಿದ್ದೇವೆ. ಅದನ್ನು ನ್ಯಾಶನಲ್, ಇಂಟರ್ನ್ಯಾಷನಲ್ ಲೆವೆಲಲ್ಲಿ ಒಯ್ಯಬೇಕಿದೆ. ಅದಕ್ಕಾಗಿ ಕ್ರಮ ವಹಿಸುತ್ತಿದ್ದೇವೆ ಎಂದರು.
ಪಿಎಸ್ಐ ಹಗರಣ ಬಳಿಕ ಪೊಲೀಸ್ ನೇಮಕಾತಿ ಆಗುತ್ತಿಲ್ಲ ಎಂಬ ಪ್ರಶ್ನೆಗೆ, ಸರ್ಕಾರದ ಅಭಿಪ್ರಾಯ ಕೋರ್ಟಿಗೆ ತಿಳಿಸಿದ್ದೇವೆ. ಪರೀಕ್ಷೆ ಇನ್ನಿತರ ಪ್ರಕ್ರಿಯೆಗಳನ್ನು ನಡೆಸಲು ಅವಕಾಶ ನೀಡಬೇಕೆಂಬ ಬಗ್ಗೆ ಹೇಳಿದ್ದೇವೆ ಎಂದರು.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಹೆಸರಲ್ಲಿ ವಂಚನೆ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ನಮ್ಮ ಎಸ್ಪಿ ಲೆವೆಲಲ್ಲೇ ತನಿಖೆ ಮಾಡುತ್ತೇವೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ, ತನಿಖೆ ಮಾಡುತ್ತಾರೆ. ಹೆಚ್ಚುವರಿ ತನಿಖೆ ಬೇಕಿದ್ದರೆ ನೋಡುತ್ತೇವೆ ಎಂದರು.
Bomb blast in Kerala, Home Minister Parameshwara orders police to be on high alert in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm