ಬ್ರೇಕಿಂಗ್ ನ್ಯೂಸ್
29-10-23 06:00 pm Mangalore Correspondent ಕರಾವಳಿ
ಮಂಗಳೂರು, ಅ.29: ಕೇರಳದಲ್ಲಿ ಬಾಂಬ್ ಸ್ಫೋಟ ಕೃತ್ಯ ನಡೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಎಲರ್ಟ್ ಇರಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಮಂಗಳೂರು ಪ್ರವಾಸದಲ್ಲಿರುವ ಪರಮೇಶ್ವರ್ ಬಳಿ ಈ ಬಗ್ಗೆ ಕೇಳಿದಾಗ, ಗಡಿಭಾಗದಲ್ಲಿ ಅಲರ್ಟ್ ಇರುವಂತೆ ಡಿಜಿ, ಐಜಿಯವರು ಪೊಲೀಸರಿಗೆ ಸೂಚಿಸಿದ್ದಾರೆ. ಯಾರು ಆ ಕೃತ್ಯ ನಡೆಸಿದ್ದಾರೆ ಗೊತ್ತಿಲ್ಲ. ಘಟನೆ ಹಿನ್ನೆಲೆಯಲ್ಲಿ ಕೇರಳದ ಗಡಿಯನ್ನು ಹೊಂದಿಕೊಂಡ ಭಾಗದಲ್ಲಿ ನಿಗಾ ಹೆಚ್ಚಿಸಲಾಗುವುದು ಎಂದಿದ್ದಾರೆ.
ದಸರಾ ಸಂದರ್ಭದಲ್ಲಿ ಮೈಸೂರು, ಮಡಿಕೇರಿ, ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ದಸರಾ ಸಂದರ್ಭದಲ್ಲಿ ಹೆಚ್ಚು ಜನರು ಸೇರುವುದರಿಂದ ಗಮನ ಹರಿಸಲು ಪೊಲೀಸರಿಗೆ ಸೂಚನೆ ನೀಡಲಾಗಿತ್ತು ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದರು. ಸೈಬರ್ ಕ್ರೈಮ್ ಹೆಚ್ಚುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಸೈಬರ್ ಅಪರಾಧ ಪತ್ತೆಗಾಗಿ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸುತ್ತಿದ್ದೇವೆ. ಅದನ್ನು ನ್ಯಾಶನಲ್, ಇಂಟರ್ನ್ಯಾಷನಲ್ ಲೆವೆಲಲ್ಲಿ ಒಯ್ಯಬೇಕಿದೆ. ಅದಕ್ಕಾಗಿ ಕ್ರಮ ವಹಿಸುತ್ತಿದ್ದೇವೆ ಎಂದರು.
ಪಿಎಸ್ಐ ಹಗರಣ ಬಳಿಕ ಪೊಲೀಸ್ ನೇಮಕಾತಿ ಆಗುತ್ತಿಲ್ಲ ಎಂಬ ಪ್ರಶ್ನೆಗೆ, ಸರ್ಕಾರದ ಅಭಿಪ್ರಾಯ ಕೋರ್ಟಿಗೆ ತಿಳಿಸಿದ್ದೇವೆ. ಪರೀಕ್ಷೆ ಇನ್ನಿತರ ಪ್ರಕ್ರಿಯೆಗಳನ್ನು ನಡೆಸಲು ಅವಕಾಶ ನೀಡಬೇಕೆಂಬ ಬಗ್ಗೆ ಹೇಳಿದ್ದೇವೆ ಎಂದರು.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಹೆಸರಲ್ಲಿ ವಂಚನೆ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ನಮ್ಮ ಎಸ್ಪಿ ಲೆವೆಲಲ್ಲೇ ತನಿಖೆ ಮಾಡುತ್ತೇವೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ, ತನಿಖೆ ಮಾಡುತ್ತಾರೆ. ಹೆಚ್ಚುವರಿ ತನಿಖೆ ಬೇಕಿದ್ದರೆ ನೋಡುತ್ತೇವೆ ಎಂದರು.
Bomb blast in Kerala, Home Minister Parameshwara orders police to be on high alert in Mangalore.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am