ಬ್ರೇಕಿಂಗ್ ನ್ಯೂಸ್
31-10-23 03:28 pm Mangaluru Correspondent ಕರಾವಳಿ
ಮಂಗಳೂರು, ಅ.31: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವಾ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ನಿಧನರಾಗಿದ್ದಾರೆ.
ಇಳಿ ವಯಸ್ಸು ಮೀರಿದ್ದರೂ ಮಿಜಾರಿನ ತಮ್ಮ ಮನೆಯಲ್ಲಿ ಆರೋಗ್ಯದಲ್ಲೇ ಇದ್ದ ಆನಂದ ಆಳ್ವರು ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನಕ್ಕಾಗಿ ಬಂಗಬೆಟ್ಟು ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದರು. ಇಡೀ ರಾಜ್ಯದಲ್ಲಿಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಅತಿ ಹಿರಿಯ ವ್ಯಕ್ತಿ ಎನ್ನುವ ಹೆಗ್ಗಳಿಕೆ ಕೇಳಿಬಂದಿತ್ತು.
1918ರಲ್ಲಿ ಜನಿಸಿದ್ದ ಆನಂದ ಆಳ್ವರು ಸಣ್ಣಂದಿನಲ್ಲಿ ಕಿನ್ನಿಕಂಬಳದ ಸರಕಾರಿ ಶಾಲೆಯಲ್ಲಿ ಐದನೇ ಕ್ಲಾಸು ಓದಿದ್ದರಂತೆ. ಮಿಜಾರಿನಲ್ಲಿದ್ದುಕೊಂಡೇ ಕೃಷಿಕನಾಗಿದ್ದ ಆನಂದ ಆಳ್ವರು ಒಂದು ಬಾರಿ ಬೀಡಿ ವ್ಯವಹಾರವನ್ನೂ ಮಾಡಿಕೊಂಡಿದ್ದರು. ಆನಂತರ ಅಬಕಾರಿ ಗುತ್ತಿಗೆಯನ್ನೂ ಮಾಡಿದ್ದರು. ಕಂಬಳ, ದೈವಾರಾಧನೆ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಸ್ವತಃ ಕಂಬಳದ ಕೋಣಗಳನ್ನು ಸಾಕಿ ಕಂಬಳದ ಸ್ಪರ್ಧೆಗಳಿಗೆ ತೆರಳುತ್ತಿದ್ದರು. 2022ರ ಆಗಸ್ಟ್ ತಿಂಗಳಲ್ಲಿ ಆಳ್ವಾಸ್ ಸಂಸ್ಥೆಯ ಆವರಣದಲ್ಲಿ ಆನಂದ ಆಳ್ವರ 105 ವರ್ಷದ ಸಂಭ್ರಮಪೂರ್ಣ ಕಾರ್ಯಕ್ರಮ ನಡೆದಿತ್ತು.
107 year old Mijar Guthu Anand Alva, father of Alvas Education Foundation chairman Mohan Alva no more
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am