ಬ್ರೇಕಿಂಗ್ ನ್ಯೂಸ್
31-10-23 03:28 pm Mangaluru Correspondent ಕರಾವಳಿ
ಮಂಗಳೂರು, ಅ.31: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವಾ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ನಿಧನರಾಗಿದ್ದಾರೆ.
ಇಳಿ ವಯಸ್ಸು ಮೀರಿದ್ದರೂ ಮಿಜಾರಿನ ತಮ್ಮ ಮನೆಯಲ್ಲಿ ಆರೋಗ್ಯದಲ್ಲೇ ಇದ್ದ ಆನಂದ ಆಳ್ವರು ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನಕ್ಕಾಗಿ ಬಂಗಬೆಟ್ಟು ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದರು. ಇಡೀ ರಾಜ್ಯದಲ್ಲಿಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಅತಿ ಹಿರಿಯ ವ್ಯಕ್ತಿ ಎನ್ನುವ ಹೆಗ್ಗಳಿಕೆ ಕೇಳಿಬಂದಿತ್ತು.
1918ರಲ್ಲಿ ಜನಿಸಿದ್ದ ಆನಂದ ಆಳ್ವರು ಸಣ್ಣಂದಿನಲ್ಲಿ ಕಿನ್ನಿಕಂಬಳದ ಸರಕಾರಿ ಶಾಲೆಯಲ್ಲಿ ಐದನೇ ಕ್ಲಾಸು ಓದಿದ್ದರಂತೆ. ಮಿಜಾರಿನಲ್ಲಿದ್ದುಕೊಂಡೇ ಕೃಷಿಕನಾಗಿದ್ದ ಆನಂದ ಆಳ್ವರು ಒಂದು ಬಾರಿ ಬೀಡಿ ವ್ಯವಹಾರವನ್ನೂ ಮಾಡಿಕೊಂಡಿದ್ದರು. ಆನಂತರ ಅಬಕಾರಿ ಗುತ್ತಿಗೆಯನ್ನೂ ಮಾಡಿದ್ದರು. ಕಂಬಳ, ದೈವಾರಾಧನೆ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಸ್ವತಃ ಕಂಬಳದ ಕೋಣಗಳನ್ನು ಸಾಕಿ ಕಂಬಳದ ಸ್ಪರ್ಧೆಗಳಿಗೆ ತೆರಳುತ್ತಿದ್ದರು. 2022ರ ಆಗಸ್ಟ್ ತಿಂಗಳಲ್ಲಿ ಆಳ್ವಾಸ್ ಸಂಸ್ಥೆಯ ಆವರಣದಲ್ಲಿ ಆನಂದ ಆಳ್ವರ 105 ವರ್ಷದ ಸಂಭ್ರಮಪೂರ್ಣ ಕಾರ್ಯಕ್ರಮ ನಡೆದಿತ್ತು.
107 year old Mijar Guthu Anand Alva, father of Alvas Education Foundation chairman Mohan Alva no more
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am