ಬ್ರೇಕಿಂಗ್ ನ್ಯೂಸ್
06-08-20 10:31 am Udupi Reporter ಕರಾವಳಿ
ಉಡುಪಿ, ಆಗಸ್ಟ್ 06: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದ ವೃದ್ಧೆಯನ್ನು ಪೊಲೀಸ್ ಅಧಿಕಾರಿ ಸೇರಿದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗು ಸ್ಥಳೀಯ ಆಟೋ ಚಾಲಕರು ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ನಗರದ ಹೊರ ವಲಯದ ಕುಕ್ಕಿಕಟ್ಟೆ ಮಾರ್ಪಳ್ಳಿಯಲ್ಲಿ ಈ ಘಟನೆ ನಡೆದಿದೆ.
ಕುಕ್ಕಿಕಟ್ಟೆಯ ವೃದ್ಧೆಯೊರ್ವರು ಮನೆಯ ಬಾವಿಗೆ ಕಾಲು ಜಾರಿ ಆಕಸ್ಮಿಕವಾಗಿ ಬಿದ್ದಿದ್ದರು. ಜೀವನ್ಮರಣದ ಸ್ಥಿತಿಯಲ್ಲಿದ್ದ ಅವರ ರಕ್ಷಣೆಗೆ ಯಾರು ಮುಂದಾಗದ ಕಾರಣ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಗಸ್ತಿನಲ್ಲಿದ್ದ ಎಸ್ ಐ ಸದಾಶಿವ ರಾ. ಗವರೋಜಿ ಅವರಿಗೆ ವಾಕಿ ಮೂಲಕ ಸಂದೇಶ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಸ್ಥಳಕ್ಕಾಗಲಿಸಿದ್ದಾರೆ.


ಎಸ್ಐ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಆಟೋ ಚಾಲಕರೊಬ್ಬರು ತಮ್ಮ ಜೀವದ ಹಂಗು ತೊರೆದು ಕೂಡಲೇ ಬಾವಿಗಿಳಿದು ವೃದ್ದೆಯನ್ನು ರಕ್ಷಿಸಿದ್ದಾರೆ.
ತುರ್ತು ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಬಾವಿಗಿಳಿದು ವೃದ್ದೆಯನ್ನು ರಕ್ಷಿಸಿದ ಈ ಮೂವರ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಅಭಿನಂದಿಸಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm