ಬ್ರೇಕಿಂಗ್ ನ್ಯೂಸ್
02-11-23 11:05 pm Mangalore Correspondent ಕರಾವಳಿ
ಮಂಗಳೂರು, ನ.2: ಸುಳ್ಯದ ಬೆಳ್ಳಾರೆಯಲ್ಲಿ 2022 ರ ಜುಲೈ ತಿಂಗಳಲ್ಲಿ ನಡೆದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಎಂಟು ಆರೋಪಿಗಳ ಪೈಕಿ ಅಭಿಲಾಷ್ ಮತ್ತು ಸುನಿಲ್ ಇವರಿಗೆ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು.
ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ, ಒಂದು ವರ್ಷದ ಮೇಲೆ ಆರೋಪಿಯಾಗಿ ಜೈಲಿನಲ್ಲಿದ್ದಾರೆಂಬ ವಾದಕ್ಕೆ ಪುರಸ್ಕರಿಸಿದ್ದಾರೆ. ಆರೋಪಿಗಳ ಪರವಾಗಿ ಹಿರಿಯ ವಕೀಲ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿದ್ದರು.
ಮಸೂದ್ ಕೊಲೆಗೆ ಪ್ರತೀಕಾರ ಎನ್ನುವಂತೆ, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಈ ಎರಡೂ ಕೃತ್ಯಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷಕ್ಕೆ ಕಾರಣವಾಗಿತ್ತು.
Mangalore Masood murder case, two accused get bail. The 18-year-old B. Masood, who was grievously injured following assault by eight persons at Kalanja village in Sullia taluk on July 20, succumbed at the hospital in Mangaluru on July 21.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm