ಬ್ರೇಕಿಂಗ್ ನ್ಯೂಸ್
03-11-23 11:39 am Mangalore Correspondent ಕರಾವಳಿ
ಮಂಗಳೂರು, ನ.3: ಪ್ರೀತಿಸುತ್ತಿದ್ದ ಹುಡುಗಿ ಜೊತೆಗೆ ಸುತ್ತಾಟಡಲು ಬಂದಿಲ್ಲವೆಂದು ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಗರದ ಆಗ್ನೆಸ್ ಕಾಲೇಜು ಬಳಿ ಗುರುವಾರ ರಾತ್ರಿ ನಡೆದಿದೆ.
ಸುಳ್ಯ ಮೂಲದ ವಿವೇಕ್ (18) ಎಂಬ ಯುವಕ ಕೃತ್ಯ ಎಸಗಿದ್ದು ಸ್ಥಳೀಯರು ಹಿಡಿದು ಆತನಿಗೆ ಥಳಿಸಿದ್ದಾರೆ. ಈತ ಮಂಗಳೂರಿನಲ್ಲಿ ಲೈಟಿಂಗ್ ಕೆಲಸ ಮಾಡುತ್ತಿದ್ದು ಆಗ್ನೆಸ್ ಬಳಿಯ ವಿದ್ಯಾರ್ಥಿನಿಯರ ಪಿಜಿ ಹಾಸ್ಟೆಲ್ ನಲ್ಲಿ ಕೆಲಸಕ್ಕಿದ್ದ ಯುವತಿಯ ಜೊತೆಗೆ ಪ್ರೀತಿ ಹೊಂದಿದ್ದ. ಗುರುವಾರ ಸಂಜೆ ಆಕೆಗೆ ಫೋನ್ ಮಾಡಿ, ಹೊರಗೆ ಸುತ್ತಾಡಲು ಬರುವಂತೆ ಕೇಳಿಕೊಂಡಿದ್ದ.
ಆದರೆ ಯುವತಿ ನಿನ್ನ ಜೊತೆಗೆ ಬರುವುದಿಲ್ಲ ಎಂದು ಹೇಳಿ ನಿರಾಕರಣೆ ಮಾಡಿದ್ದಳು. ಪದೇ ಪದೇ ಕರೆ ಮಾಡಿದರೂ ಕೆಲಸ ಇದೆಯೆಂದು ಹೇಳಿ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಯುವಕ ಪಿಜಿ ಹಾಸ್ಟೆಲ್ ಮೇಲೆ ಕಲ್ಲು ತೂರಿದ್ದಾನೆ. ಹಾಸ್ಟೆಲ್ ಕಿಟಕಿ, ಗಾಜು ಒಡೆದು ಹೋಗಿದ್ದು ದಾಂಧಲೆಗೆ ಯತ್ನಿಸಿದ ಯುವಕನನ್ನು ಕೂಡಲೇ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ರಾತ್ರಿ ಹತ್ತು ಗಂಟೆ ವೇಳೆಗೆ ಯುವಕನನ್ನು ಹಿಡಿದು ಥಳಿಸಿ ಕೂಡಿಹಾಕಿದ್ದರು. ಬಳಿಕ ಕದ್ರಿ ಪೊಲೀಸರನ್ನು ಕರೆಸಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಕುಡಿದ ಮತ್ತಿನಲ್ಲಿ ಕಲ್ಲು ತೂರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a youth pelted stones at a PG hostel building near Agnes College in mangaluru on Thursday night after he refused to come out with a girl he was in love with.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm