ಬ್ರೇಕಿಂಗ್ ನ್ಯೂಸ್
03-11-23 11:39 am Mangalore Correspondent ಕರಾವಳಿ
ಮಂಗಳೂರು, ನ.3: ಪ್ರೀತಿಸುತ್ತಿದ್ದ ಹುಡುಗಿ ಜೊತೆಗೆ ಸುತ್ತಾಟಡಲು ಬಂದಿಲ್ಲವೆಂದು ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಗರದ ಆಗ್ನೆಸ್ ಕಾಲೇಜು ಬಳಿ ಗುರುವಾರ ರಾತ್ರಿ ನಡೆದಿದೆ.
ಸುಳ್ಯ ಮೂಲದ ವಿವೇಕ್ (18) ಎಂಬ ಯುವಕ ಕೃತ್ಯ ಎಸಗಿದ್ದು ಸ್ಥಳೀಯರು ಹಿಡಿದು ಆತನಿಗೆ ಥಳಿಸಿದ್ದಾರೆ. ಈತ ಮಂಗಳೂರಿನಲ್ಲಿ ಲೈಟಿಂಗ್ ಕೆಲಸ ಮಾಡುತ್ತಿದ್ದು ಆಗ್ನೆಸ್ ಬಳಿಯ ವಿದ್ಯಾರ್ಥಿನಿಯರ ಪಿಜಿ ಹಾಸ್ಟೆಲ್ ನಲ್ಲಿ ಕೆಲಸಕ್ಕಿದ್ದ ಯುವತಿಯ ಜೊತೆಗೆ ಪ್ರೀತಿ ಹೊಂದಿದ್ದ. ಗುರುವಾರ ಸಂಜೆ ಆಕೆಗೆ ಫೋನ್ ಮಾಡಿ, ಹೊರಗೆ ಸುತ್ತಾಡಲು ಬರುವಂತೆ ಕೇಳಿಕೊಂಡಿದ್ದ.
ಆದರೆ ಯುವತಿ ನಿನ್ನ ಜೊತೆಗೆ ಬರುವುದಿಲ್ಲ ಎಂದು ಹೇಳಿ ನಿರಾಕರಣೆ ಮಾಡಿದ್ದಳು. ಪದೇ ಪದೇ ಕರೆ ಮಾಡಿದರೂ ಕೆಲಸ ಇದೆಯೆಂದು ಹೇಳಿ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಯುವಕ ಪಿಜಿ ಹಾಸ್ಟೆಲ್ ಮೇಲೆ ಕಲ್ಲು ತೂರಿದ್ದಾನೆ. ಹಾಸ್ಟೆಲ್ ಕಿಟಕಿ, ಗಾಜು ಒಡೆದು ಹೋಗಿದ್ದು ದಾಂಧಲೆಗೆ ಯತ್ನಿಸಿದ ಯುವಕನನ್ನು ಕೂಡಲೇ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ರಾತ್ರಿ ಹತ್ತು ಗಂಟೆ ವೇಳೆಗೆ ಯುವಕನನ್ನು ಹಿಡಿದು ಥಳಿಸಿ ಕೂಡಿಹಾಕಿದ್ದರು. ಬಳಿಕ ಕದ್ರಿ ಪೊಲೀಸರನ್ನು ಕರೆಸಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಕುಡಿದ ಮತ್ತಿನಲ್ಲಿ ಕಲ್ಲು ತೂರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a youth pelted stones at a PG hostel building near Agnes College in mangaluru on Thursday night after he refused to come out with a girl he was in love with.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am