ಬ್ರೇಕಿಂಗ್ ನ್ಯೂಸ್
03-11-23 01:32 pm Mangalore Correspondent ಕರಾವಳಿ
ಉಡುಪಿ, ನ.3: ಸತತ ಪರಿಶ್ರಮ, ಛಲಗಾರಿಕೆ ಇದ್ದರೆ ಯಾವುದೇ ಸಾಧನೆಯನ್ನೂ ಮಾಡಬಹುದು ಎಂಬುದನ್ನು ಉಡುಪಿ ಮೂಲದ ನಿವೇದಿತಾ ಶೆಟ್ಟಿ ತೋರಿಸಿಕೊಟ್ಟಿದ್ದಾರೆ. ಸಾಫ್ಟ್ ವೇರ್ ಇಂಜಿನಿಯರ್ ಕೆಲಸವನ್ನೇ ತೊರೆದು ಐಎಎಸ್ ಪರೀಕ್ಷೆ ಬರೆದು ತೇರ್ಗಡೆಯಾಗಿದ್ದಾರೆ.
ಯುಪಿಎಸ್ಸಿ 2022ರ ಸಾಲಿನ ಪರೀಕ್ಷೆಯ ಫಲಿತಾಂಶ ಬಂದಿದ್ದು ಪರೀಕ್ಷೆ ಬರೆದ 11 ಲಕ್ಷ ಅಭ್ಯರ್ಥಿಗಳ ಪೈಕಿ 1022 ಮಂದಿ ಆಯ್ಕೆಗೊಂಡಿದ್ದಾರೆ. ಮೂಲತಃ ಉಡುಪಿ ನಗರದ ನಿವಾಸಿಯಾಗಿರುವ ನಿವೇದಿತಾ ಅವರು ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದು ಸದಾನಂದ ಶೆಟ್ಟಿ ಮತ್ತು ಸಮಿತಾ ಶೆಟ್ಟಿ ದಂಪತಿಯ ಪುತ್ರಿ. ಇವರ ಪತಿ ದಿವಾಕರ ಶೆಟ್ಟಿ ಒಮಾನ್ ಸರಕಾರಿ ಟೆಕ್ನಿಕಲ್ ಯೂನಿವರ್ಸಿಟಿಯಲ್ಲಿ ಪ್ರಾಧ್ಯಾಪಕರಾಗಿದ್ದು ಮೂರು ವರ್ಷದ ಮಗುವಿನ ಜೊತೆಯಲ್ಲೇ ನಿವೇದಿತಾ ಹಗಲಿರುಳು ಓದುತ್ತಲೇ ಯಾವುದೇ ಕೋಚಿಂಗ್ ಪಡೆಯದೇ ಸಾಧನೆ ಮಾಡಿದ್ದಾರೆ.
ನಿವೇದಿತಾ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದು ತಮ್ಮ ಪ್ರೈಮರಿ ವಿದ್ಯಾಭ್ಯಾಸವನ್ನು ಉಡುಪಿಯ ಮಿಲಾಗ್ರಿಸ್ ಶಾಲೆಯಲ್ಲಿ ಮಾಡಿದ್ದರು. ಬಳಿಕ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಮುಗಿಸಿದ್ದರು. ಕೊನೆಯ ವರ್ಷದ ಕಲಿಕೆಯಲ್ಲಿರುವಾಗಲೇ ಕ್ಯಾಂಪಸ್ ಸೆಲೆಕ್ಷನ್ನಲ್ಲಿ ಒಳ್ಳೆಯ ನೌಕರಿ ಪಡೆದಿದ್ದರು. ನಾಗರಿಕ ಸೇವಾ ಪರೀಕ್ಷೆ ಬರೆಯಬೇಕೆಂಬ ಹಂಬಲದಲ್ಲಿ ಉದ್ಯೋಗ ಮಾಡುತ್ತಲೇ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸಿದ್ದರು. ಬಳಿಕ ತಮ್ಮ ಉದ್ಯೋಗವನ್ನೇ ಬಿಟ್ಟು ಪೂರ್ಣ ಪ್ರಮಾಣದಲ್ಲಿ ಯುಪಿಎಸ್ಸಿ ಪರೀಕ್ಷೆ ತಯಾರಿ ನಡೆಸಿದ್ದರು. ಸತತ ಪ್ರಯತ್ನದಿಂದ ಯಾವುದೇ ಕೋಚಿಂಗ್ ಪಡೆಯದೆ 2022ರ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ್ದಾರೆ.
The Union Public Service Commission commonly abbreviated as UPSC released the consolidated list of civil services examinations of 2022. Though lacs of candidates write this examination, considered the toughest in the country, only handful clear the same.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am