ಬ್ರೇಕಿಂಗ್ ನ್ಯೂಸ್
03-11-23 01:32 pm Mangalore Correspondent ಕರಾವಳಿ
ಉಡುಪಿ, ನ.3: ಸತತ ಪರಿಶ್ರಮ, ಛಲಗಾರಿಕೆ ಇದ್ದರೆ ಯಾವುದೇ ಸಾಧನೆಯನ್ನೂ ಮಾಡಬಹುದು ಎಂಬುದನ್ನು ಉಡುಪಿ ಮೂಲದ ನಿವೇದಿತಾ ಶೆಟ್ಟಿ ತೋರಿಸಿಕೊಟ್ಟಿದ್ದಾರೆ. ಸಾಫ್ಟ್ ವೇರ್ ಇಂಜಿನಿಯರ್ ಕೆಲಸವನ್ನೇ ತೊರೆದು ಐಎಎಸ್ ಪರೀಕ್ಷೆ ಬರೆದು ತೇರ್ಗಡೆಯಾಗಿದ್ದಾರೆ.
ಯುಪಿಎಸ್ಸಿ 2022ರ ಸಾಲಿನ ಪರೀಕ್ಷೆಯ ಫಲಿತಾಂಶ ಬಂದಿದ್ದು ಪರೀಕ್ಷೆ ಬರೆದ 11 ಲಕ್ಷ ಅಭ್ಯರ್ಥಿಗಳ ಪೈಕಿ 1022 ಮಂದಿ ಆಯ್ಕೆಗೊಂಡಿದ್ದಾರೆ. ಮೂಲತಃ ಉಡುಪಿ ನಗರದ ನಿವಾಸಿಯಾಗಿರುವ ನಿವೇದಿತಾ ಅವರು ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದು ಸದಾನಂದ ಶೆಟ್ಟಿ ಮತ್ತು ಸಮಿತಾ ಶೆಟ್ಟಿ ದಂಪತಿಯ ಪುತ್ರಿ. ಇವರ ಪತಿ ದಿವಾಕರ ಶೆಟ್ಟಿ ಒಮಾನ್ ಸರಕಾರಿ ಟೆಕ್ನಿಕಲ್ ಯೂನಿವರ್ಸಿಟಿಯಲ್ಲಿ ಪ್ರಾಧ್ಯಾಪಕರಾಗಿದ್ದು ಮೂರು ವರ್ಷದ ಮಗುವಿನ ಜೊತೆಯಲ್ಲೇ ನಿವೇದಿತಾ ಹಗಲಿರುಳು ಓದುತ್ತಲೇ ಯಾವುದೇ ಕೋಚಿಂಗ್ ಪಡೆಯದೇ ಸಾಧನೆ ಮಾಡಿದ್ದಾರೆ.
ನಿವೇದಿತಾ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದು ತಮ್ಮ ಪ್ರೈಮರಿ ವಿದ್ಯಾಭ್ಯಾಸವನ್ನು ಉಡುಪಿಯ ಮಿಲಾಗ್ರಿಸ್ ಶಾಲೆಯಲ್ಲಿ ಮಾಡಿದ್ದರು. ಬಳಿಕ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಮುಗಿಸಿದ್ದರು. ಕೊನೆಯ ವರ್ಷದ ಕಲಿಕೆಯಲ್ಲಿರುವಾಗಲೇ ಕ್ಯಾಂಪಸ್ ಸೆಲೆಕ್ಷನ್ನಲ್ಲಿ ಒಳ್ಳೆಯ ನೌಕರಿ ಪಡೆದಿದ್ದರು. ನಾಗರಿಕ ಸೇವಾ ಪರೀಕ್ಷೆ ಬರೆಯಬೇಕೆಂಬ ಹಂಬಲದಲ್ಲಿ ಉದ್ಯೋಗ ಮಾಡುತ್ತಲೇ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸಿದ್ದರು. ಬಳಿಕ ತಮ್ಮ ಉದ್ಯೋಗವನ್ನೇ ಬಿಟ್ಟು ಪೂರ್ಣ ಪ್ರಮಾಣದಲ್ಲಿ ಯುಪಿಎಸ್ಸಿ ಪರೀಕ್ಷೆ ತಯಾರಿ ನಡೆಸಿದ್ದರು. ಸತತ ಪ್ರಯತ್ನದಿಂದ ಯಾವುದೇ ಕೋಚಿಂಗ್ ಪಡೆಯದೆ 2022ರ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ್ದಾರೆ.
The Union Public Service Commission commonly abbreviated as UPSC released the consolidated list of civil services examinations of 2022. Though lacs of candidates write this examination, considered the toughest in the country, only handful clear the same.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm