ಬ್ರೇಕಿಂಗ್ ನ್ಯೂಸ್
03-11-23 09:59 pm Mangalore Correspondent ಕರಾವಳಿ
ಪುತ್ತೂರು, ನ.3: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಲೋಕಸಭೆ ಚುನಾವಣೆ ಸ್ಪರ್ಧಾ ಕಣದಿಂದ ಹಿಂದೆ ಸರಿಯುವ ಮಾತನಾಡಿದ್ದಾರೆ. ಚುನಾವಣೆ ಸ್ಪರ್ಧೆ, ಪದವಿಯಲ್ಲಿ ನನಗೆ ಆಸಕ್ತಿಯಿಲ್ಲ ಎಂದು ಡೀವಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಸುಳ್ಯದಂತಹ ಕುಗ್ರಾಮದಲ್ಲಿದ್ದ ನನ್ನನ್ನು ಪಕ್ಷ ಶಾಸಕ, ಸಂಸದ, ಕೇಂದ್ರ ಸಚಿವ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಬಿ.ಎಸ್.ಯಡಿಯೂರಪ್ಪ ಅವರ ಬಳಿಕ ಪಕ್ಷದಲ್ಲಿ ಇಷ್ಟೊಂದು ಸ್ಥಾನಗಳನ್ನು ಪಡೆದ ವ್ಯಕ್ತಿ ನಾನೊಬ್ಬನೇ. ಇನ್ನು ಏನಿದ್ದರೂ ಪಕ್ಷವನ್ನು ಗೆಲ್ಲಿಸುವುದರಲ್ಲಿ ನನಗೆ ಆಸಕ್ತಿ. ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡುವುದರಲ್ಲಷ್ಟೆ ನನ್ನ ಆದ್ಯತೆ ಎಂದು ಹೇಳಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಯಾರು ನಿಂತರೂ ಬಿಜೆಪಿಗೆ ಸೋಲಾಗಲ್ಲ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇಡೀ ರಾಜ್ಯಕ್ಕೆ ಇದು ಅನ್ವಯವಾಗಲಿದೆ. 25 ಅಲ್ಲ, ಈ ಬಾರಿ 28 ಕ್ಷೇತ್ರವನ್ನೂ ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಪಕ್ಷದ ಕೇಂದ್ರ ನಾಯಕರ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿದ್ದ ಡೀವಿ ಸದಾನಂದ ಗೌಡ, ದೆಹಲಿಗೆ ತೆರಳಿ ವಾಪಸ್ ಆಗಿದ್ದರು. ದೆಹಲಿಯಲ್ಲಿ ಕೇಂದ್ರ ನಾಯಕರನ್ನು ಭೇಟಿಯಾಗಿ ಬಂದ ಬಳಿಕ ದಿಢೀರ್ ಆಗಿ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ.
ಹೀಗಾಗಿ ದೆಹಲಿಗೆ ತೆರಳಿದ್ದಾಗ ಚುನಾವಣೆ ರಾಜಕಾರಣದಿಂದ ಹಿಂದೆ ಸರಿಯಲು ಕೇಂದ್ರ ನಾಯಕರೇ ಸೂಚಿಸಿದ್ದರೇ ಅನ್ನುವ ಅನುಮಾನ ಬಂದಿದೆ. ಚುನಾವಣೆ ಸ್ಪರ್ಧೆ ಮಾಡಲ್ಲ ಎಂದು ಪರೋಕ್ಷವಾಗಿ ಡಿವಿಎಸ್ ಹೇಳಿರುವುದು ಅಚ್ಚರಿ ಮೂಡಿಸಿದೆ.
Sadananda Gowda, not interested to contest in coming elections.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm