ಬ್ರೇಕಿಂಗ್ ನ್ಯೂಸ್
03-11-23 10:21 pm Udupi Correspondent ಕರಾವಳಿ
ಪಡುಬಿದ್ರೆ, ನ 03: ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರೆ ಪೇಟೆ ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತ ಸವಾರನನ್ನು ಪಡುಬಿದ್ರೆ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ.

ಇಂದು ಸಂಜೆ ಪ್ರಜ್ವಲ್ ಕೆಲಸ ಮುಗಿಸಿ ತನ್ನ ಮನೆಗೆ ತೆರಳುತ್ತಿದ್ದಾಗ ಪಡುಬಿದ್ರೆ ಪೇಟೆ ಬಸ್ ನಿಲ್ದಾಣದ ಬಳಿ ನಿಯಂತ್ರಣ ತಪ್ಪಿ ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದ ಪರಿಣಾಮ ಪ್ರಜ್ವಲ್ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
Padubidri accident, Youth killed after truck goes over him after ramming bus.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm