ಬ್ರೇಕಿಂಗ್ ನ್ಯೂಸ್
05-11-23 08:58 pm Mangalore Correspondent ಕರಾವಳಿ
ಮಂಗಳೂರು, ನ.5: ಮರಳಿನ ಸಮಸ್ಯೆಗೆ ಕಾಂಗ್ರೆಸ್ ಆಡಳಿತ ಕಾರಣ ಎಂದು ದೂರಿರುವ ಶಾಸಕ ವೇದವ್ಯಾಸ ಕಾಮತ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದು ನಿಮ್ಮ ಡಬಲ್ ಇಂಜಿನ್ ಸರ್ಕಾರ ಇದ್ದಾಗ ಯಾಕೆ ಪರಿಹರಿಸಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಸಚಿವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು ಶಾಸಕರಾದ ವೇದವ್ಯಾಸ ಕಾಮತ್ ಅವರೇ, ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿರುವುದಲ್ಲ. ಕಳೆದ 4 ವರ್ಷಗಳಿಂದ ನಿಮ್ಮದೇ ʻಡಬಲ್ ಇಂಜಿನ್ʼ ಸರ್ಕಾರವಿತ್ತು. ಶಾಸಕರು, ಸಚಿವರು, ಸಂಸದರು ಬಿಜೆಪಿಯವರೇ ಆಗಿದ್ದರು. ನಿಮ್ಮ ಅವಧಿಯಲ್ಲೇ ನಿಮಗೆ ಮರಳು ಗಣಿಗಾರಿಕೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ.
![]()
ಜನರ ಮುಂದೆ ನೂರು ಬಾರಿ ಸುಳ್ಳು ಹೇಳಿ, ಅದೇ ಸತ್ಯ ಎಂಬಂತೆ ಬಿಂಬಿಸುವ ಚಾಳಿ ನಿಮ್ಮದು. ಅಧಿಕಾರ ಸಿಕ್ಕಾಗ ದೋಚಿದ್ದು ಬಿಟ್ಟರೆ ದೂರದೃಷ್ಟಿಯ ಒಂದೂ ಕೆಲಸ ಮಾಡಿಲ್ಲ. ಈಗ ದಿಢೀರನೇ ಗಾಢ ನಿದ್ದೆಯಿಂದ ಎಚ್ಚೆತ್ತು, ಕಾಂಗ್ರೆಸ್ ದೂರುತ್ತಿರುವುದು ನಾಚಿಕೆಗೇಡಿನ ಸಂಗತಿ.
ನಿಮ್ಮದೇ ಸರ್ಕಾರದ ಅವಧಿಯಲ್ಲಿ ರಾಜ್ಯದ ತಾಲೂಕು ಆಸ್ಪತ್ರೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿತ್ತು. ಆದರೆ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಹೊಸ ಡಯಾಲಿಸಿಸ್ ಯಂತ್ರಗಳ ಪೂರೈಕೆ ಮತ್ತು ನಿರ್ವಹಣೆಗಾಗಿ ಹೊಸ ಟೆಂಡರ್ ಕರೆಯಲಾಗಿದೆ.
ನಿಮ್ಮ ರಾಜಕೀಯ ಸೇಡಿನ ಆರೋಪದ ಹೊರತಾಗಿಯೂ ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆಯನ್ನು ಪರಿಹರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Dinesh Gundurao slams Vedavyas Kamath over sand dispute in Mangalore. What has double engine government done while governance in state he added.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm