ಬ್ರೇಕಿಂಗ್ ನ್ಯೂಸ್
13-11-20 12:53 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 13 : ಕರಾವಳಿ ಜಿಲ್ಲೆಗಳಲ್ಲಿ ಮರಳುಗಾರಿಕೆ ಸಮಸ್ಯೆ ಹಿನ್ನೆಲೆಯಲ್ಲಿ 'ಪ್ರತ್ಯೇಕ ಮರಳುನೀತಿ' ಅನುಷ್ಠಾನಕ್ಕೆ ತರಬೇಕು ಹಾಗೂ ಸಾಂಪ್ರದಾಯಿಕ ಮರಳು ಗಣಿಗಾರಿಕೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ದ.ಕ. ಜಿಲ್ಲೆಯ ತುಂಬೆ, ಮಳವೂರು ಡ್ಯಾಂ ಸಹಿತ ಇತರೆಡೆ ಶೇಖರಣೆಯಾಗಿರುವ ಮರಳು ತೆರವಿಗೆ ಜಿಲ್ಲಾಧಿಕಾರಿಯವರಿಗೆ ಪೂರ್ಣ ಅಧಿಕಾರ ನೀಡುವುದಲ್ಲದೆ ನಾನ್ -ಸಿಆರ್ ಝಡ್ ವ್ಯಾಪ್ತಿಯಲ್ಲಿ ರಾಜ್ಯ ಮಿನರಲ್ ನಿಗಮಕ್ಕೆ ಸಲ್ಲಿಸಿರುವ 30 ಪ್ರಸ್ತಾವನೆಯನ್ನು ತಕ್ಷಣ ಟೆಂಡರ್ ಕರೆದು ಅನುಮತಿ ನೀಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಚಿವ ಸಿ.ಸಿ.ಪಾಟೀಲ್, ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಸಂಜೀವ ಮಠಂದೂರು, ಎಸ್.ಅಂಗಾರ, ವೇದವ್ಯಾಸ ಕಾಮತ್, ಹರೀಶ್ ಪೂಂಜ ಹಾಜರಿದ್ದರು.
Kota Srinivas Poojary along with Dakshina Kannada BJP leaders submit Memorandum to CM BSY in order to grant permission for Sand Mining in Dk.
21-08-25 12:58 pm
Bangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm